ಪೂರಕ ಪೌಷ್ಠಿಕ ಆಹಾರ ತಯಾರಿಕಾ ಕೇಂದ್ರಕ್ಕೆ ನ್ಯಾಯಾಧೀಶರ ಭೇಟಿ
Judge's visit to Supplemental Nutrition Food Processing Center
ಪೂರಕ ಪೌಷ್ಠಿಕ ಆಹಾರ ತಯಾರಿಕಾ ಕೇಂದ್ರಕ್ಕೆ ನ್ಯಾಯಾಧೀಶರ ಭೇಟಿ
ಧಾರವಾಡ ಫೆ.24: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್.ದೊಡ್ಡಮನಿ ಅವರು (ಫೆ. 21) ರಂದು ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸುವ ಘಟಕಗಳಾದ ಲಕಮನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಎಂ.ಎಸ್.ಪಿ.ಸಿ ಮತ್ತು ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ ಅನೀರೀಕ್ಷಿತ ಭೇಟಿ ನೀಡಿ, ಪರೀಶೀಲಿಸಿದರು. ಸರಕಾರದಿಂದ ಬಿಡುಗಡೆಯಾದ ಆಹಾರ ಧಾನ್ಯಗಳ ವಿವರ ಮತ್ತು ಅಂಗನವಾಡಿ ಕೇಂದ್ರಗಳಿಗೆ ಪೂರೈಸಿದ ವಿವರವನ್ನು ನೀಡಲು ಸೂಚಿಸಲಾಯಿತು. ನಂತರ ಉಣಕಲ್ ಕ್ರಾಸಿನಲ್ಲಿರುವ ಸರ್ಕಾರಿ ಬಾಲಕರ ಬಾಲ ಮಂದಿರ, ಮಂದಮತಿ ಅನುಪಾಲನಾ ಸಂಸ್ಥೆ, ಮನೋವಿಕಲ ಬಾಲಕಿಯರ ಸರ್ಕಾರಿ ಬಾಲ ಮಂದಿರ, ಗಂಟೆಕೇರಿ ಬಾಲಕಿಯರ ಸರಕಾರಿ ಬಾಲ ಮಂದಿರ ಹಾಗೂ ಹುಬ್ಬಳ್ಳಿಯ ಉಪ ಕಾರಾಗೃಹಕ್ಕೆ, ರಾಜ್ಯ ಮಹಿಳಾ ನಿಲಕ್ಕೆ ಅನೀರೀಕ್ಷಿತ ಭೇಟಿ ನೀಡಿ, ಪರೀಶೀಲಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 