ಪೂರಕ ಪೌಷ್ಠಿಕ ಆಹಾರ ತಯಾರಿಕಾ ಕೇಂದ್ರಕ್ಕೆ ನ್ಯಾಯಾಧೀಶರ ಭೇಟಿ
Judge's visit to Supplemental Nutrition Food Processing Center
ಪೂರಕ ಪೌಷ್ಠಿಕ ಆಹಾರ ತಯಾರಿಕಾ ಕೇಂದ್ರಕ್ಕೆ ನ್ಯಾಯಾಧೀಶರ ಭೇಟಿ
ಧಾರವಾಡ ಫೆ.24: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್.ದೊಡ್ಡಮನಿ ಅವರು (ಫೆ. 21) ರಂದು ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸುವ ಘಟಕಗಳಾದ ಲಕಮನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಎಂ.ಎಸ್.ಪಿ.ಸಿ ಮತ್ತು ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ ಅನೀರೀಕ್ಷಿತ ಭೇಟಿ ನೀಡಿ, ಪರೀಶೀಲಿಸಿದರು. ಸರಕಾರದಿಂದ ಬಿಡುಗಡೆಯಾದ ಆಹಾರ ಧಾನ್ಯಗಳ ವಿವರ ಮತ್ತು ಅಂಗನವಾಡಿ ಕೇಂದ್ರಗಳಿಗೆ ಪೂರೈಸಿದ ವಿವರವನ್ನು ನೀಡಲು ಸೂಚಿಸಲಾಯಿತು. ನಂತರ ಉಣಕಲ್ ಕ್ರಾಸಿನಲ್ಲಿರುವ ಸರ್ಕಾರಿ ಬಾಲಕರ ಬಾಲ ಮಂದಿರ, ಮಂದಮತಿ ಅನುಪಾಲನಾ ಸಂಸ್ಥೆ, ಮನೋವಿಕಲ ಬಾಲಕಿಯರ ಸರ್ಕಾರಿ ಬಾಲ ಮಂದಿರ, ಗಂಟೆಕೇರಿ ಬಾಲಕಿಯರ ಸರಕಾರಿ ಬಾಲ ಮಂದಿರ ಹಾಗೂ ಹುಬ್ಬಳ್ಳಿಯ ಉಪ ಕಾರಾಗೃಹಕ್ಕೆ, ರಾಜ್ಯ ಮಹಿಳಾ ನಿಲಕ್ಕೆ ಅನೀರೀಕ್ಷಿತ ಭೇಟಿ ನೀಡಿ, ಪರೀಶೀಲಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 