ನ್ಯಾ. ಪ್ರಸನ್ನ ವರಾಳೆಗೆ ಸನ್ಮಾನ
Justice Prasanna Varale felicitated
ರಾಯಬಾಗ 22: ಚಿಕ್ಕೋಡಿ ನ್ಯಾಯಾಲಯ ಸಂಕೀರ್ಣ ಉದ್ಘಾಟಿಸಲು ಭಾನುವಾರ ಚಿಕ್ಕೋಡಿ ಪಟ್ಟಣಕ್ಕೆ ಆಗಮಿಸಿದ್ದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಪ್ರಸನ್ನ ವರಾಳೆ ಅವರನ್ನು ರಾಯಬಾಗ ವಕೀಲರ ಸಂಘದಿಂದ ಸತ್ಕರಿಸಲಾಯಿತು.
ಸಂಘದ ಅಧ್ಯಕ್ಷ ಕೆ.ಆರ್.ಕೋಟಿವಾಲೆ, ಕಾರ್ಯದರ್ಶಿ ಆರ್.ಎಸ್.ಹಳೆಪ್ಪಗೋಳ, ವಕೀಲರಾದ ಆರ್.ಎಚ್.ಗೊಂಡೆ, ಮಹೇಶ ಹೊಸಮನಿ, ಎಮ್.ಜಿ.ಉಗಾರೆ, ಆರಿ್ಟ.ನಾಗರಾಳೆ, ಬಿ.ಎಸ್.ಪಾಟೀಲ, ವೈಭವ ಕುಲಕರ್ಣಿ, ತೋಹಿದ ಪಟೇಗಾರ, ಶಾಂತಿನಾಥ ಬಾನಸೂಡೆ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 