ನ್ಯಾ. ಪ್ರಸನ್ನ ವರಾಳೆಗೆ ಸನ್ಮಾನ
Justice Prasanna Varale felicitated
ರಾಯಬಾಗ 22: ಚಿಕ್ಕೋಡಿ ನ್ಯಾಯಾಲಯ ಸಂಕೀರ್ಣ ಉದ್ಘಾಟಿಸಲು ಭಾನುವಾರ ಚಿಕ್ಕೋಡಿ ಪಟ್ಟಣಕ್ಕೆ ಆಗಮಿಸಿದ್ದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಪ್ರಸನ್ನ ವರಾಳೆ ಅವರನ್ನು ರಾಯಬಾಗ ವಕೀಲರ ಸಂಘದಿಂದ ಸತ್ಕರಿಸಲಾಯಿತು.
ಸಂಘದ ಅಧ್ಯಕ್ಷ ಕೆ.ಆರ್.ಕೋಟಿವಾಲೆ, ಕಾರ್ಯದರ್ಶಿ ಆರ್.ಎಸ್.ಹಳೆಪ್ಪಗೋಳ, ವಕೀಲರಾದ ಆರ್.ಎಚ್.ಗೊಂಡೆ, ಮಹೇಶ ಹೊಸಮನಿ, ಎಮ್.ಜಿ.ಉಗಾರೆ, ಆರಿ್ಟ.ನಾಗರಾಳೆ, ಬಿ.ಎಸ್.ಪಾಟೀಲ, ವೈಭವ ಕುಲಕರ್ಣಿ, ತೋಹಿದ ಪಟೇಗಾರ, ಶಾಂತಿನಾಥ ಬಾನಸೂಡೆ ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 