ಧಾರವಾಡ ಸಾಹಿತ್ಯ ಸಮ್ಮೇಳನದಲ್ಲಿ ಜ್ಯೋತಿಲರ್ಿಂಗ ಹೊಸಕಟ್ಟಿ ತತ್ವಪದಗಳ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಳಗಾವಿ 8: ಧಾರವಾಡದಲ್ಲಿ ಜರುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಿ. ಪಿ.ಐ. ಜ್ಯೋತಿಲರ್ಿಂಗ ಹೊನಕಟ್ಟಿ ಅವರಿಂದ ತತ್ವಪದ ಹಾಗೂ ಜಾನಪದ ಹಾಡುಗಳ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ತತ್ವಪದ, ಜನಪದ ಗೀತೆಗಳಿಂದ ಹೊನಕಟ್ಟಿ ಅವರು ಕಾರ್ಯಕ್ರಮದಲ್ಲಿ ಆಕಶರ್ಿತರಾದರು ಬಸವರಾಜ ತಿಮ್ಮಾಪುರ ತಬಲಾ ಸಾಥ ನೀಡಿದರು. ನಂದಕುಮಾರ ಹಾಮರ್ೊನಿಯಂ ನುಡಿಸಿದರು ಸಹಾಯಕರಾಗಿ ಅರುಣ ಶಿರಗಾಪುರ, ಶ್ರೀರಂಗ ಜೊಶಿ, ಕಾರ್ಯನಿರ್ವಹಿಸಿದರು. ಈ ನಿಮಿತ್ಯ ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಹೊನಕಟ್ಟಿ ಇವರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದರು.
ಪೋಲಿಸ್ ಇಲಾಖೆ ಸೇವೆ ಜೊತೆಗೆ ಹೊನಕಟ್ಟಿ ಇವರು ಜನಪದ ಕ್ಷೇತ್ರದಲ್ಲಿ ತಮ್ಮದೇಯಾದ ಸಾಧನೆ ಮಾಡುತ್ತಿದ್ದಾರೆ. ಈಗಾಗಲೇ ಈ ಕುರಿತು ಪುಸ್ತಕ ಹಾಗೂ ಧ್ವನಿ ಸುರಳಿ ಬಿಡುಗಡೆ ಗೊಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 