ಕಾಂಗ್ರೆಸ್ಗೆ ಕೆಪಿಜೆಪಿ ಕಾರ್ಯಕರ್ತರು ಸೇರ್ಪಡೆ
ರಾಣೇಬೆನ್ನೂರು09: ಕುರುಬಗೇರಿ ಸೊಪ್ಪಿನ ಪೇಟೆಯಲ್ಲಿ ಸೋಮವಾರ ರಾತ್ರಿ ಲೋಕ ಸಭಾ ಕ್ಷೇತ್ರದ ಅಬ್ಯೆಥರ್ಿ ಡಿ.ಆರ್. ಪಾಟೀಲ್ ಅವರು ಚುನಾವಣೆ ಪ್ರಚಾರ ಬಹಿರಂಗ ಸಭೆಯಲ್ಲಿ ಕೆಪಿಜೆಪಿ ಪಕ್ಷ ತೋರೆದು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮುಖಂಡರನ್ನು ಸ್ವಾಗತಿಸಿ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕೆ.ಬಿ.ಕೋಳಿವಾಡ , ಪಿ.ಜೆ. ಮರಿಯಮ್ಮನವರ, ಸಣ್ಣತಮ್ಮಪ್ಪ ಬಾಕರ್ಿ, ಶೇರುಖಾನ್ ಕಾಬುಲಿ, ಬಿ.ಬಿ. ನಂದ್ಯಾಲ, ಕೃಷ್ಣಪ್ಪ ಕಂಬಳಿ ಸೇರಿದಂತೆ ಪಕ್ಷದ ಅನೇಕ ಮುಖಂಡರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 