ಕಾಂಗ್ರೆಸ್ಗೆ ಕೆಪಿಜೆಪಿ ಕಾರ್ಯಕರ್ತರು ಸೇರ್ಪಡೆ
ರಾಣೇಬೆನ್ನೂರು09: ಕುರುಬಗೇರಿ ಸೊಪ್ಪಿನ ಪೇಟೆಯಲ್ಲಿ ಸೋಮವಾರ ರಾತ್ರಿ ಲೋಕ ಸಭಾ ಕ್ಷೇತ್ರದ ಅಬ್ಯೆಥರ್ಿ ಡಿ.ಆರ್. ಪಾಟೀಲ್ ಅವರು ಚುನಾವಣೆ ಪ್ರಚಾರ ಬಹಿರಂಗ ಸಭೆಯಲ್ಲಿ ಕೆಪಿಜೆಪಿ ಪಕ್ಷ ತೋರೆದು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮುಖಂಡರನ್ನು ಸ್ವಾಗತಿಸಿ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕೆ.ಬಿ.ಕೋಳಿವಾಡ , ಪಿ.ಜೆ. ಮರಿಯಮ್ಮನವರ, ಸಣ್ಣತಮ್ಮಪ್ಪ ಬಾಕರ್ಿ, ಶೇರುಖಾನ್ ಕಾಬುಲಿ, ಬಿ.ಬಿ. ನಂದ್ಯಾಲ, ಕೃಷ್ಣಪ್ಪ ಕಂಬಳಿ ಸೇರಿದಂತೆ ಪಕ್ಷದ ಅನೇಕ ಮುಖಂಡರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 