ಕಬ್ಬೂರ, ಪವನ್ಕುಮಾರಗೆ ಸನ್ಮಾನ
Kabura, Pawan Kumar felicitated
ಧಾರವಾಡ 07: ರಾಷ್ಟ್ರಮಟ್ಟದ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ರಾಷ್ಟ್ರೀಯ ಸೇವಾ ಯೋಜನೆಯ ತಂಡದ ನೇತೃತ್ವವನ್ನು ವಹಿಸಿದ್ದ ನಗರದ ಪ್ರತಿಷ್ಠಿತ ಜೆ.ಎಸ್.ಎಸ್ ಕೆ. ಹೆಚ್. ಕಬ್ಬೂರ ತಾಂತ್ರಿಕ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ಈರ್ಪ ಪತ್ತಾರ್ ಅವರನ್ನು ಹಾಗೂ ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಭಾಗವಹಿಸಿದ್ದ ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಪವನ್ಕುಮಾರ ಅವರನ್ನು ಜೆ.ಎಸ್.ಎಸ್ ಕಾರ್ಯದರ್ಶಿ ಡಾ. ಅಜಿತಪ್ರಸಾದ ಅವರು ಅಭಿನಂದಿಸಿದರು. ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಸಂಸ್ಥೆಯ ಪ್ರಾಚಾರ್ಯೆ ವೇದಾವತಿ ತಿವಾರಿ, ಐಟಿಐ ಮಹಾವಿದ್ಯಾಲಯದ ಪ್ರಾಚಾರ್ಯ ಮಹಾವೀರ ಉಪಾಧ್ಯಾಯ ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 