ಕಾಗವಾಡ ಮಂಡಲ ಬಿಎಲ್ಎ-2 ಕಾರ್ಯಗಾರ ಸಂಪನ್ನ
Kagawad Mandal BLA-2 workshop completed
ಕಾಗವಾಡ, 11 : ಮಂಡಲದ ಬಿಎಲ್ಎ-2 ಗಳ ಕಾರ್ಯಗಾರವು ತಾಲೂಕಿನ ಕೆಂಪವಾಡದ ಕಾರ್ಖಾನೆಯ ಕೇಂದ್ರ ಕಛೇರಿಯಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ ಅವರ ನೇತೃತ್ವದಲ್ಲಿ ಸೋಮವಾರ ದಿ. 10 ರಂದು ಸಂಜೆ ಸಂಪನ್ನಗೊಂಡಿತು. ಕಾರ್ಯಗಾರದಲ್ಲಿ ಬಿಜೆಪಿ ಚಿಕ್ಕೋಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ ಕುಲಕರ್ಣಿ ಮಾಹಿತಿ ನೀಡಿದರು. ಈ ಸಭೆಯಲ್ಲಿ ಬಿಜೆಪಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಸತೀಶ ಅಪ್ಪಾಜೀಗೋಳ, ಬಿಜೆಪಿ ಕಾಗವಾಡ ಮಂಡಲ ಅಧ್ಯಕ್ಷ ಅರುಣಕುಮಾರ ಗಣೇಶವಾಡಿ, ಮಾಜಿ ಜಿ.ಪಂ. ಸದಸ್ಯ ಅಪ್ಪಾಸಾಬ ಅವತಾಡೆ, ಕಾಗವಾಡ ಮಂಡಲದ ಬಿಎಲ್ಎ-1 ಪ್ರಮುಖ ಪ್ರವೀಣ ಕೆಂಪವಾಡೆ, ಮಾಜಿ ಮಂಡಲ ಅಧ್ಯಕ್ಷ ತಮ್ಮಣ್ಣಾ ಪಾರಶೆಟ್ಟಿ ಸೇರಿದಂತೆ ಹಲವಾರು ಮುಖಂಡರು, ಕಾಗವಾಡ ಮಂಡಲದ ಬಿಎಲ್ಎ-2 ಗಳು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 