ಕಲಾಪ್ರೇಮಿ ಪರಮೇಶ್ವರಗೆ ಸಿರಿ ಪುರಸ್ಕಾರ ಪ್ರಶಸ್ತಿ ಪ್ರದಾನ
ಹಾವೇರಿ ೧೪: ಜೀವನಜ್ಯೋತಿ ಜಾನಪದ ಸಿರಿನಾಡು ನೃತ್ಯ ಕಲಾ ಸಂಸ್ಥೆಯ ಮೂಲಕ ಕನ್ನಡ ನಾಡು, ನುಡಿ, ಭಾಷೆ, ಸಂಸ್ಕೃತಿಗಳ ಉಳಿವಿಗಾಗಿ ಪ್ರತಿ ಶಾಲೆ ಹಳ್ಳಿಗಳಿಗೆ ಸಂಚರಿಸಿ ಉಚಿತವಾಗಿ ಸೇವೆ ಮಾಡುತ್ತಿರುವ ಕಲಾಪ್ರೇಮಿ ಪರಮೇಶ್ವರ ಕಳಸಣ್ಣನವರ ಅವರಿಗೆ ನಗರದ ಬಣ್ಣದಮಠದಿಂದ ನೀಡುವ ಸಾಧಕ ಸಿರಿ ಪುರಸ್ಕಾರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜಿಲ್ಲಾ ಧಾಮರ್ಿಕ ಪರಿಷತ್ತಿನ ನಾಮ ನಿದರ್ೇಶಿತ ಸದಸ್ಯರಾಗಿರುವ ಪರಮೇಶ್ವರ ಕಳಸಣ್ಣನವರ ಕಲೆ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅವಿರತ ಸೇವೆ ಗುರುತಿಸಿ ಜಿಲ್ಲೆ ಹಾಗೂ ರಾಜ್ಯದ ಸಂಸ್ಥೆಗಳು ಗೌರವಿಸಿವೆ.
ಹಳ್ಳಿಗಳಲ್ಲಿ ಯಾವುದೇ ಧಾಮರ್ಿಕ ಕಾರ್ಯಕ್ರಮಗಳಿದ್ದರೆ ತಮ್ಮದೆಯಾದ ಸೇವೆ ಸಲ್ಲಿಸುವ ಇವರು ಸಂಗೀತದಲ್ಲಿಯೂ ಪರಿಣಿತಿ ಪಡೆದಿದ್ದಾರೆ.ಸದಾ ತಮ್ಮೊಂದಿಗೆ ಕಲೆ, ಸಾಹಿತ್ಯ ಹಾಗೂ ಸಂಗೀತದ ಸಂಚಾರಿಯಾಗಿಯೇ ಕೆಲಸ ಮಾಡುತ್ತಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 