ಕಲಾಪ್ರೇಮಿ ಪರಮೇಶ್ವರಗೆ ಸಿರಿ ಪುರಸ್ಕಾರ ಪ್ರಶಸ್ತಿ ಪ್ರದಾನ
ಹಾವೇರಿ ೧೪: ಜೀವನಜ್ಯೋತಿ ಜಾನಪದ ಸಿರಿನಾಡು ನೃತ್ಯ ಕಲಾ ಸಂಸ್ಥೆಯ ಮೂಲಕ ಕನ್ನಡ ನಾಡು, ನುಡಿ, ಭಾಷೆ, ಸಂಸ್ಕೃತಿಗಳ ಉಳಿವಿಗಾಗಿ ಪ್ರತಿ ಶಾಲೆ ಹಳ್ಳಿಗಳಿಗೆ ಸಂಚರಿಸಿ ಉಚಿತವಾಗಿ ಸೇವೆ ಮಾಡುತ್ತಿರುವ ಕಲಾಪ್ರೇಮಿ ಪರಮೇಶ್ವರ ಕಳಸಣ್ಣನವರ ಅವರಿಗೆ ನಗರದ ಬಣ್ಣದಮಠದಿಂದ ನೀಡುವ ಸಾಧಕ ಸಿರಿ ಪುರಸ್ಕಾರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜಿಲ್ಲಾ ಧಾಮರ್ಿಕ ಪರಿಷತ್ತಿನ ನಾಮ ನಿದರ್ೇಶಿತ ಸದಸ್ಯರಾಗಿರುವ ಪರಮೇಶ್ವರ ಕಳಸಣ್ಣನವರ ಕಲೆ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅವಿರತ ಸೇವೆ ಗುರುತಿಸಿ ಜಿಲ್ಲೆ ಹಾಗೂ ರಾಜ್ಯದ ಸಂಸ್ಥೆಗಳು ಗೌರವಿಸಿವೆ.
ಹಳ್ಳಿಗಳಲ್ಲಿ ಯಾವುದೇ ಧಾಮರ್ಿಕ ಕಾರ್ಯಕ್ರಮಗಳಿದ್ದರೆ ತಮ್ಮದೆಯಾದ ಸೇವೆ ಸಲ್ಲಿಸುವ ಇವರು ಸಂಗೀತದಲ್ಲಿಯೂ ಪರಿಣಿತಿ ಪಡೆದಿದ್ದಾರೆ.ಸದಾ ತಮ್ಮೊಂದಿಗೆ ಕಲೆ, ಸಾಹಿತ್ಯ ಹಾಗೂ ಸಂಗೀತದ ಸಂಚಾರಿಯಾಗಿಯೇ ಕೆಲಸ ಮಾಡುತ್ತಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 