ರಾಜ್ಯ ಉಪಾಧ್ಯಕ್ಷರಾಗಿ ಕಲ್ಲು ಸೊನ್ನದ ನೇಮಕ
Kallu Sonna appointed as State Vice President
ವಿಜಯಪುರ, 20 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಚೂನ್ನಪ್ಪಾ ಪೂಜಾರಿ ಅವರು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ರಾಜ್ಯ ಸಮಿತಿಯ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾಗಿ ಕಲ್ಲು ಸೊನ್ನದ ಅವರನ್ನು ಆಯ್ಕೆ ಮಾಡಿ ಸಂಘದ ತತ್ವ ಸಿದ್ದಂತಗಳಿಗೆ ಬದ್ದವಾಗಿದ್ದುಕೊಂಡು, ಯಾವುದೇ ಜಾತಿ ಮತ, ಪಕ್ಷ, ಬಡವ ಬಲ್ಲಿದ ಎಂಭ ಭೇದ ಭಾವ ಮಾಡದೇ ರಾಜ್ಯದ ಯಾವುದೇ ರೈತರಿಗೆ ಅನ್ಯಾಯವಾದರೆ ತಕ್ಷಣದಲ್ಲಿಯೇ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಂದುಕೊಳ್ಳುವಂತೆ ಹಾಗೂ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ಗ್ರಾಮ ಘಟಕಗಳನ್ನು ಮಾಡಿ ಅಲ್ಲಿ ಯುವಕರಿಗೆ, ಹಿರಿಯರಿಗೆ, ಮಹಿಳೆಯರಿಗೆ ಹಾಗೂ ರೈತ ಕಾರ್ಮಿಕರಿಗೆ ಒಂದಾಗುವಂತೆ ಪ್ರೆರೇಪಿಸಿ ಸಂಘಟನೆಗೆ ಬರುವಂತೆ ಮಾಡುಬೇಕು, ರೈತರಿಗೆ ಸರ್ಕಾರದಿಂದ ಸಿಗುವ ಯೋಜನೆಗಳನ್ನು ಕೊನೆಯ ರೈತರಿಗೂ ಸಿಗುವಂತಾಗಬೇಕು, ಒಟ್ಟಾರೆಯಾಗಿ ರೈತ ಆತ್ಮಹತ್ಯೆ ನಿಲ್ಲಬೇಕು ಎಂಬುವುದೇ ಸಂಘದ ಮೂಲ ಸಿದ್ದಂತವಾಗಿದೆ ಎಂದು ಆದೇಶ ಪ್ರತಿ ನೀಡಿ ಶುಭ ಹಾರೈಸಿದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 