ರಾಜ್ಯ ಉಪಾಧ್ಯಕ್ಷರಾಗಿ ಕಲ್ಲು ಸೊನ್ನದ ನೇಮಕ
Kallu Sonna appointed as State Vice President
ವಿಜಯಪುರ, 20 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಚೂನ್ನಪ್ಪಾ ಪೂಜಾರಿ ಅವರು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ರಾಜ್ಯ ಸಮಿತಿಯ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾಗಿ ಕಲ್ಲು ಸೊನ್ನದ ಅವರನ್ನು ಆಯ್ಕೆ ಮಾಡಿ ಸಂಘದ ತತ್ವ ಸಿದ್ದಂತಗಳಿಗೆ ಬದ್ದವಾಗಿದ್ದುಕೊಂಡು, ಯಾವುದೇ ಜಾತಿ ಮತ, ಪಕ್ಷ, ಬಡವ ಬಲ್ಲಿದ ಎಂಭ ಭೇದ ಭಾವ ಮಾಡದೇ ರಾಜ್ಯದ ಯಾವುದೇ ರೈತರಿಗೆ ಅನ್ಯಾಯವಾದರೆ ತಕ್ಷಣದಲ್ಲಿಯೇ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಂದುಕೊಳ್ಳುವಂತೆ ಹಾಗೂ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ಗ್ರಾಮ ಘಟಕಗಳನ್ನು ಮಾಡಿ ಅಲ್ಲಿ ಯುವಕರಿಗೆ, ಹಿರಿಯರಿಗೆ, ಮಹಿಳೆಯರಿಗೆ ಹಾಗೂ ರೈತ ಕಾರ್ಮಿಕರಿಗೆ ಒಂದಾಗುವಂತೆ ಪ್ರೆರೇಪಿಸಿ ಸಂಘಟನೆಗೆ ಬರುವಂತೆ ಮಾಡುಬೇಕು, ರೈತರಿಗೆ ಸರ್ಕಾರದಿಂದ ಸಿಗುವ ಯೋಜನೆಗಳನ್ನು ಕೊನೆಯ ರೈತರಿಗೂ ಸಿಗುವಂತಾಗಬೇಕು, ಒಟ್ಟಾರೆಯಾಗಿ ರೈತ ಆತ್ಮಹತ್ಯೆ ನಿಲ್ಲಬೇಕು ಎಂಬುವುದೇ ಸಂಘದ ಮೂಲ ಸಿದ್ದಂತವಾಗಿದೆ ಎಂದು ಆದೇಶ ಪ್ರತಿ ನೀಡಿ ಶುಭ ಹಾರೈಸಿದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 