ರಾಜ್ಯ ಉಪಾಧ್ಯಕ್ಷರಾಗಿ ಕಲ್ಲು ಸೊನ್ನದ ನೇಮಕ
Kallu Sonna appointed as State Vice President
ವಿಜಯಪುರ, 20 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಚೂನ್ನಪ್ಪಾ ಪೂಜಾರಿ ಅವರು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ರಾಜ್ಯ ಸಮಿತಿಯ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾಗಿ ಕಲ್ಲು ಸೊನ್ನದ ಅವರನ್ನು ಆಯ್ಕೆ ಮಾಡಿ ಸಂಘದ ತತ್ವ ಸಿದ್ದಂತಗಳಿಗೆ ಬದ್ದವಾಗಿದ್ದುಕೊಂಡು, ಯಾವುದೇ ಜಾತಿ ಮತ, ಪಕ್ಷ, ಬಡವ ಬಲ್ಲಿದ ಎಂಭ ಭೇದ ಭಾವ ಮಾಡದೇ ರಾಜ್ಯದ ಯಾವುದೇ ರೈತರಿಗೆ ಅನ್ಯಾಯವಾದರೆ ತಕ್ಷಣದಲ್ಲಿಯೇ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಂದುಕೊಳ್ಳುವಂತೆ ಹಾಗೂ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ಗ್ರಾಮ ಘಟಕಗಳನ್ನು ಮಾಡಿ ಅಲ್ಲಿ ಯುವಕರಿಗೆ, ಹಿರಿಯರಿಗೆ, ಮಹಿಳೆಯರಿಗೆ ಹಾಗೂ ರೈತ ಕಾರ್ಮಿಕರಿಗೆ ಒಂದಾಗುವಂತೆ ಪ್ರೆರೇಪಿಸಿ ಸಂಘಟನೆಗೆ ಬರುವಂತೆ ಮಾಡುಬೇಕು, ರೈತರಿಗೆ ಸರ್ಕಾರದಿಂದ ಸಿಗುವ ಯೋಜನೆಗಳನ್ನು ಕೊನೆಯ ರೈತರಿಗೂ ಸಿಗುವಂತಾಗಬೇಕು, ಒಟ್ಟಾರೆಯಾಗಿ ರೈತ ಆತ್ಮಹತ್ಯೆ ನಿಲ್ಲಬೇಕು ಎಂಬುವುದೇ ಸಂಘದ ಮೂಲ ಸಿದ್ದಂತವಾಗಿದೆ ಎಂದು ಆದೇಶ ಪ್ರತಿ ನೀಡಿ ಶುಭ ಹಾರೈಸಿದರು
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 