ಕಂಪ್ಲಿ: ಅಕ್ಕಮಹಾದೇವಿ ಜಯಂತಿ: ಅಕ್ಕಶ್ರೀ, ಯಶಸ್ವಿನಿ ಮಹಿಳೆ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ಕಂಪ್ಲಿ 21: ಸಮಾಜ ಮತ್ತು ಮಹಿಳಾ ಸಂಘದಲ್ಲಿನ ಅನುಪಮ ಸೇವೆಯನ್ನು ಗುರುತಿಸಿ ಹತ್ತು ಮಹಿಳೆಯರಿಗೆ, ಇಲ್ಲಿನ ಅಕ್ಕಮಹಾದೇವಿ ಮಹಿಳಾ ಮಂಡಳಿಯವರು, ಅಕ್ಕಮಹಾದೇವಿ ಜಯಂತಿ ನಿಮಿತ್ತ 'ಅಕ್ಕಶ್ರೀ' ಮತ್ತು 'ಯಶಸ್ವಿನಿ ಮಹಿಳೆ' ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಬಿ.ಪಾರ್ವತಮ್ಮ, ಮುಕ್ಕುಂದಿ ಶಿವಗಂಗಮ್ಮ, ಗಡಾದ ವಿಜಯಲಕ್ಷ್ಮಿ, ಕಲ್ಗುಡಿ ರಾಜೇಶ್ವರಿ, ಕೋರಿ ಶರಣಮ್ಮ, ಕಲ್ಗುಡಿ ಜ್ಞಾನೇಶ್ವರಿ, ಕಲ್ಗುಡಿ ಚನ್ನಮ್ಮ, ಮುಕ್ಕುಂದಿ ಮಮತಾ, ಕಲ್ಗುಡಿ ನಾಗರತ್ನಾ, ಕಲ್ಗುಡಿ ಬಸಂತಮ್ಮ ಇವರು ಮಹಿಳಾ ಮಂಡಳಿಗೆ ಮತ್ತು ಸಮಾಜಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ 'ಅಕ್ಕಶ್ರೀ', ಮರಿಶೆಟ್ರು ವಿಜಯಲಕ್ಷ್ಮಿ, ಯಶೋಧಮ್ಮ ಇವರಿಗೆ 'ಯಶಸ್ವಿನಿ ಮಹಿಳೆ' ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಅಕ್ಕಮಹಾದೇವಿ ಮಹಿಳಾ ಮಂಡಳಿ ಅಧ್ಯಕ್ಷೆ ಮುಕ್ಕುಂದಿ ರುದ್ರಾಣಿ ಬಸವರಾಜ ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 