ಕಂಪ್ಲಿ: ಕೆರೆ ಅಭಿವೃದ್ದಿ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿ
ಲೋಕದರ್ಶನ ವರದಿ
ಕಂಪ್ಲಿ 22: ಐತಿಹಾಸಿಕ ಸೋಮಪ್ಪ ಕೆರೆಯನ್ನು 8.ಕೋಟಿ ರೂ. ಗಳಲ್ಲಿ ಕೆರೆ ಅಭಿವೃದ್ದಿಪಡಿಸುವ ಕಾಮಗಾರಿಯನ್ನು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ವಿಕ್ಷೀಸಿದರು. ನಂತರ ಅತಿಥಿಗೃಹದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ. ಸರ್ಕಾರಿ ಸ್ಥಳದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡ 94ಸಿಸಿ ಮತ್ತು 94ಸಿ ಅರ್ಜಿಗಳ ಸ್ಥಿತಿಗತಿಯನ್ನು, ಕಂದಾಯ ಇಲಾಖೆಗಳ ಕಡತಗಳ ಪರಿಶೀಲಿಸಲು ತಾಲೂಕಿನ ಎಲ್ಲಾ ಕಛೇರಿಗಳಿಗಾಗಿ ಕಂದಾಯ ಇಲಾಖೆಯಿಂದ ನಿವೇಶನ ನೀಡಲಾಗುವುದು. ಹುದ್ದೆಗಳ ನೇಮಕಕ್ಕೆ ಸಕರ್ಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದುಎಂದರು
ಸೋಮಪ್ಪ ಕೆರೆ ವೀಕ್ಷಿಸುವಲ್ಲಿ ಪುರಸಭೆ ಅಧ್ಯಕ್ಷ ಎಂ.ಸುಧೀರ್, ಪುರಸಭೆ ಸದಸ್ಯ ಸಿ.ಆರ್.ಹನುಮಂತ, ತಾಪಂ ಸದಸ್ಯ ಒಬಳೇಶ್, ತಹಶೀಲ್ದಾರ ಎಂ.ರೇಣುಕಾ, ಉಪ ತಹಶೀಲ್ದಾರ ಬಿ.ರವೀಂದ್ರಕುಮಾರ್, ಪುರಸಭೆ ಮುಖ್ಯಾಧಿಕಾರಿ ದುರುಗಣ್ಣ, ಜೆ.ಇ.ಗೋಪಾಲ್, ಲೆಕ್ಕಿಗ ರಮೇಶ್ ಬೆಳಂಕರ್ ಆಹಾರ ನಿರೀಕ್ಷಕ ರವಿ ರಾಥೋಡ್, ಶಿರಸ್ತೆದಾರ ಎಸ್.ಶ್ರೀಧರ, ಕಂದಾಯ ಅಧಿಕಾರಿ ಎಸ್.ಎಸ್.ತಂಗಡಗಿ, ಸೇರಿ ಕಂದಾಯ, ಪುರಸಭೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 