ಕಂಪ್ಲಿ: ಕೆರೆ ಅಭಿವೃದ್ದಿ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿ
ಲೋಕದರ್ಶನ ವರದಿ
ಕಂಪ್ಲಿ 22: ಐತಿಹಾಸಿಕ ಸೋಮಪ್ಪ ಕೆರೆಯನ್ನು 8.ಕೋಟಿ ರೂ. ಗಳಲ್ಲಿ ಕೆರೆ ಅಭಿವೃದ್ದಿಪಡಿಸುವ ಕಾಮಗಾರಿಯನ್ನು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ವಿಕ್ಷೀಸಿದರು. ನಂತರ ಅತಿಥಿಗೃಹದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ. ಸರ್ಕಾರಿ ಸ್ಥಳದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡ 94ಸಿಸಿ ಮತ್ತು 94ಸಿ ಅರ್ಜಿಗಳ ಸ್ಥಿತಿಗತಿಯನ್ನು, ಕಂದಾಯ ಇಲಾಖೆಗಳ ಕಡತಗಳ ಪರಿಶೀಲಿಸಲು ತಾಲೂಕಿನ ಎಲ್ಲಾ ಕಛೇರಿಗಳಿಗಾಗಿ ಕಂದಾಯ ಇಲಾಖೆಯಿಂದ ನಿವೇಶನ ನೀಡಲಾಗುವುದು. ಹುದ್ದೆಗಳ ನೇಮಕಕ್ಕೆ ಸಕರ್ಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದುಎಂದರು
ಸೋಮಪ್ಪ ಕೆರೆ ವೀಕ್ಷಿಸುವಲ್ಲಿ ಪುರಸಭೆ ಅಧ್ಯಕ್ಷ ಎಂ.ಸುಧೀರ್, ಪುರಸಭೆ ಸದಸ್ಯ ಸಿ.ಆರ್.ಹನುಮಂತ, ತಾಪಂ ಸದಸ್ಯ ಒಬಳೇಶ್, ತಹಶೀಲ್ದಾರ ಎಂ.ರೇಣುಕಾ, ಉಪ ತಹಶೀಲ್ದಾರ ಬಿ.ರವೀಂದ್ರಕುಮಾರ್, ಪುರಸಭೆ ಮುಖ್ಯಾಧಿಕಾರಿ ದುರುಗಣ್ಣ, ಜೆ.ಇ.ಗೋಪಾಲ್, ಲೆಕ್ಕಿಗ ರಮೇಶ್ ಬೆಳಂಕರ್ ಆಹಾರ ನಿರೀಕ್ಷಕ ರವಿ ರಾಥೋಡ್, ಶಿರಸ್ತೆದಾರ ಎಸ್.ಶ್ರೀಧರ, ಕಂದಾಯ ಅಧಿಕಾರಿ ಎಸ್.ಎಸ್.ತಂಗಡಗಿ, ಸೇರಿ ಕಂದಾಯ, ಪುರಸಭೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 