ಕನ್ನಡ ಕಣ್ಮಣಿ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ಮುಧೋಳ 18: ಬೆಳಕು ಸಂಸ್ಥೆಯಿಂದ ನೀಡಲಾಗುವ ರಾಜ್ಯ ಮಟ್ಟದ ಕನ್ನಡದ ಕಣ್ಮಣಿ ಪ್ರಶಸ್ತಿಯನ್ನು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರಿಗೆ ಭಾನುವಾರ ಹಾವೇರಿ ಜಿಲ್ಲೆಯ ಶಿಗ್ಗಾವ ನಗರದಲ್ಲಿ ಹಮ್ಮಿಕೊಂಡಿದ್ದ ತ್ರಿವಳಿ ಜಿಲ್ಲಾ ಬೆಳಕು ಸಾಹಿತ್ಯ ಸಮ್ಮೇಳನದಲ್ಲಿ ಮಾಜಿ ಸಚಿವರು ಹಾಗೂ ಹಾಲಿ ಶಿಗ್ಗಾವಿ ಕ್ಷೇತ್ರದ ಶಾಸಕರಾದ ಬಸವರಾಜ ಬೊಮ್ಮಾಯಿ ಯವರು ಪ್ರಶಸ್ತಿ ಪ್ರಧಾನ ಮಾಡಿದರು.
ಈ ಸಮಯದಲ್ಲಿ ಸಮ್ಮೇಳನದ ಸವರ್ಾಧ್ಯಕ್ಷರಾದ ನಿರ್ಮಲಾ ಯಲಿಗಾರ,ಬೆಳಕು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಅಣ್ಣಪ್ಪ ಮೇಟಿಗೌಡ, ಸಂಸ್ಥೆಯ ರಾಜ್ಯಾಧ್ಯಕ್ಷರಾದ ಆನಂದ ಪೂಜಾರಿ, ಹಾವೇಯ ಜಿಲ್ಲಾಧ್ಯಕ್ಷರಾದ ನಾಗಪ್ಪ ಬೆಂತೂರ,ಶಿಕ್ಷಕರ ಸಂಘದ ರಾಜ್ಯ ಉಪಾ ಧ್ಯಕ್ಷರಾದ ಕಿರಣ ರಘುಪತಿ, ಮಲ್ಲಿಕಾಜರ್ುನ ಹುಲಸೂರ ಮುಂತಾದವರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 