ಕನ್ನಡ ರಾಜ್ಯೋತ್ಸವ ಆಚರಣೆ
ಲೋಕದರ್ಶನ ವರದಿ
ಹಾವೇರಿ 02 : ಇಲ್ಲಿನ ಬಸವೇಶ್ವರ ನಗರದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜ್ ಹಾಗೂ ವಿಶ್ವಭಾರತಿ ಇಂಗ್ಲೀಷ್ ಮಿಡಿಯಂ ಶಾಲೆಯ ಆಯೋಜಿಸಿದ 63 ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯ ರವಿಕುಮಾರ ಪೂಜಾರ ಮಾತನಾಡಿ ಕನ್ನಡಾಂಭೆ ನೆಲದಲ್ಲಿ ಜೀವಿಸುವ ನಾವೇಲ್ಲರೂ ಕನ್ನಡ ನಾಡು ನುಡಿ ಸಂರಕ್ಷಣೆ ಮಾಡು ಜವಾಬ್ದಾರಿ ನಮ್ಮ ಮೇಲೆ ಇದೆ.ವಿದ್ಯಾಥರ್ಿಗಳು ಶಿಕ್ಷಣದಲ್ಲಿ ಉನ್ನತ ಹುದ್ದೆಗೆ ಹೋಗಬೇಕಾದರೆ ಮಾತೃ ಭಾಷೆ ಬಹಳ ಅವಶ್ಯಕತೆ ಇದೆ.ನಮ್ಮತನ ಹಾಗೂ ಸ್ವಾಭಿಮಾನದ ಬದುಕಿಗೆ ನಮ್ಮದೆಯಾದ ಪರಂಪರೆ ಮುಖ್ಯ ಎಂದರು. ಇದೇ ಸಂದರ್ಭದಲ್ಲಿ ವಿಶ್ವಭಾರತಿ ಇಂಗ್ಲೀಷ್ ಮಿಡಿಯಂ ಶಾಲೆಯ ಅಧ್ಯಕ್ಷರಾದ ಎಂ ಕೆ ಪಾಟೀಲ.ಕಾರ್ಯದಶರ್ಿ ಎನ್ ವ್ಹಿ ದೊಡ್ಡಗೌಡ್ರ. ಉಪನ್ಯಾಸಕರಾದ ರಾಜೇಶ ಆರ್. ಸಂತೋಷ ವೈಕೆ.ವಿಶ್ವನಾಥಗೌಡ.ಸಂಗೀತಾ ಕುಲಕಣರ್ಿ. ಶಾಂತಾ ಗುಡಿ ಕಾವ್ಯ ಆರ್. ಸೇರಿದಂತೆ ಉಭಯ ಸಂಸ್ಥೆಯ . ಸಿಬ್ಬಂದಿ ವರ್ಗ ಹಾಗೂ ವಿದ್ಯಾಥರ್ಿ ವೃಂದದವರು ಭಾಗವಹಿಸಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 