ಕನ್ನಡ ರಾಜ್ಯೋತ್ಸವ ಆಚರಣೆ
ಲೋಕದರ್ಶನ ವರದಿ
ಹಾವೇರಿ 02 : ಇಲ್ಲಿನ ಬಸವೇಶ್ವರ ನಗರದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜ್ ಹಾಗೂ ವಿಶ್ವಭಾರತಿ ಇಂಗ್ಲೀಷ್ ಮಿಡಿಯಂ ಶಾಲೆಯ ಆಯೋಜಿಸಿದ 63 ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯ ರವಿಕುಮಾರ ಪೂಜಾರ ಮಾತನಾಡಿ ಕನ್ನಡಾಂಭೆ ನೆಲದಲ್ಲಿ ಜೀವಿಸುವ ನಾವೇಲ್ಲರೂ ಕನ್ನಡ ನಾಡು ನುಡಿ ಸಂರಕ್ಷಣೆ ಮಾಡು ಜವಾಬ್ದಾರಿ ನಮ್ಮ ಮೇಲೆ ಇದೆ.ವಿದ್ಯಾಥರ್ಿಗಳು ಶಿಕ್ಷಣದಲ್ಲಿ ಉನ್ನತ ಹುದ್ದೆಗೆ ಹೋಗಬೇಕಾದರೆ ಮಾತೃ ಭಾಷೆ ಬಹಳ ಅವಶ್ಯಕತೆ ಇದೆ.ನಮ್ಮತನ ಹಾಗೂ ಸ್ವಾಭಿಮಾನದ ಬದುಕಿಗೆ ನಮ್ಮದೆಯಾದ ಪರಂಪರೆ ಮುಖ್ಯ ಎಂದರು. ಇದೇ ಸಂದರ್ಭದಲ್ಲಿ ವಿಶ್ವಭಾರತಿ ಇಂಗ್ಲೀಷ್ ಮಿಡಿಯಂ ಶಾಲೆಯ ಅಧ್ಯಕ್ಷರಾದ ಎಂ ಕೆ ಪಾಟೀಲ.ಕಾರ್ಯದಶರ್ಿ ಎನ್ ವ್ಹಿ ದೊಡ್ಡಗೌಡ್ರ. ಉಪನ್ಯಾಸಕರಾದ ರಾಜೇಶ ಆರ್. ಸಂತೋಷ ವೈಕೆ.ವಿಶ್ವನಾಥಗೌಡ.ಸಂಗೀತಾ ಕುಲಕಣರ್ಿ. ಶಾಂತಾ ಗುಡಿ ಕಾವ್ಯ ಆರ್. ಸೇರಿದಂತೆ ಉಭಯ ಸಂಸ್ಥೆಯ . ಸಿಬ್ಬಂದಿ ವರ್ಗ ಹಾಗೂ ವಿದ್ಯಾಥರ್ಿ ವೃಂದದವರು ಭಾಗವಹಿಸಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 