ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರ ನೇಮಕ
Kannada Sahitya Parishad appointed new president
ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರ ನೇಮಕ
ಕೊಪ್ಪಳ, 09- ಕನ್ನಡ ಸಾಹಿತ್ಯ ಪರಿಷತ್ ಕೊಪ್ಪಳ ಜಿಲ್ಲಾ ಘಟಕ ವ್ಯಾಪ್ತಿಯಲ್ಲಿ ಬರುವ ಗಂಗಾವತಿ, ಕುಷ್ಟಗಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಎರಡು ಘಟಕಗಳಲ್ಲಿ ರಾಜೀನಾಮೆಯಿಂದ ಖಾಲಿಯಾಗಿರುವ ಅಧ್ಯಕ್ಷರ ಹುದ್ದೆಗಳನ್ನು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸ್ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಗಂಗಾವತಿ ತಾಲೂಕ ಅಧ್ಯಕ್ಷರನ್ನಾಗಿ ರುದ್ರೇಶ್ ಮಡಿವಾಳ್ ಇವರನ್ನು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಕುಷ್ಟಗಿ ತಾಲೂಕ ಅಧ್ಯಕ್ಷರನ್ನಾಗಿ ಲೆಂಕಪ್ಪ ವಾಲಿಕಾರ್ ನೇಮಕ ಮಾಡಿದ್ದು ಕನ್ನಡ ನಾಡು-ನುಡಿ ಸೇವೆ ಮಾಡಿ ಕಸಾಪ ಕಟ್ಟುವ ಕೆಲ ಮಾಡುವಂತೆ ತಿಳಿಸಿದ್ದಾರೆ.
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ 