ಕರಗಾಂವ ಏತ ನೀರಾವರಿ: ಶಾಸಕ ದುರ್ಯೋಧನ ಐಹೊಳೆ ಚಾಲನೆ
Karagaon lift irrigation project: MLA Duryodhan Aihole launches
ಮಾಂಜರಿ 04: ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಕೃಷ್ಣ ನದಿ ದಂಡೆಯಲ್ಲಿ, ರಾಯಬಾಗ ವಿಧಾನಸಭಾ ಕ್ಷೇತ್ರದ ಚಿಕ್ಕೋಡಿ ತಾಲೂಕಿನ 14 ಗ್ರಾಮಗಳ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಕರಗಾಂವ ಏತ ನೀರಾವರಿ ಯೋಜನೆಯ ಜಾಕ್ವೆಲ್ ಭೂಮಿ ಪೂಜೆಯಲ್ಲಿ ಶಾಸಕ ದುರ್ಯೋಧನ ಐಹೊಳೆ ಪಾಲ್ಗೊಂಡು ಚಾಲನೆ ನೀಡಲಾಯಿತು.
ಇದರ ಮುಂದಿನ ಹಂತದ ಕಾಮಗಾರಿಗಳು ಕೂಡಲೇ ಪ್ರಾರಂಭವಾಗಲಿವೆ. ಚಿಕ್ಕೋಡಿ ಸದಲಗಾ ಶಾಸಕ ಗಣೇಶ್ ಹುಕ್ಕೇರಿ ರಾಯಬಾಗ ಕಾಂಗ್ರೆಸ್ ಮುಖಂಡ ಮಹಾವೀರ ಮೋಹಿತೆ, ಕಲ್ಲೋಳ ಮುಖಂಡ ರವಿ ಮಿರ್ಜೆ, ಶಿವು ಪಾಟೀಲ, ಕರೋಶಿಯ ಮುಖಂಡ ಮಹೇಶ ಭಾತೆ, ಕಬ್ಬೂರಿನ ಮುಖಂಡ ಸುರೇಶ ಬೆಲ್ಲದ, ಕರಗಾಂವ ಮುಖಂಡ ವೃಷಭ ಪಾಟೀಲ, ಕುಂಗಟೋಳಿಯ ಸಂಜುಗೌಡ ಪಾಟೀಲ, ನಾಗರಮುನ್ನೋಳಿಯ ವಿರೂಪಾಕ್ಷ ಈಟಿ, ಸದಾಶಿವ ಘೋರೆ್ಡ, ಅಧಿಕಾರಿಗಳಾದ ಬೆಂಡೆಕಾರ, ಕಮಲಾಕರ, ಮಹಿಮಗೋಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 