ಕರಗಾಂವ ಏತ ನೀರಾವರಿ: ಶಾಸಕ ದುರ್ಯೋಧನ ಐಹೊಳೆ ಚಾಲನೆ
Karagaon lift irrigation project: MLA Duryodhan Aihole launches
ಮಾಂಜರಿ 04: ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಕೃಷ್ಣ ನದಿ ದಂಡೆಯಲ್ಲಿ, ರಾಯಬಾಗ ವಿಧಾನಸಭಾ ಕ್ಷೇತ್ರದ ಚಿಕ್ಕೋಡಿ ತಾಲೂಕಿನ 14 ಗ್ರಾಮಗಳ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಕರಗಾಂವ ಏತ ನೀರಾವರಿ ಯೋಜನೆಯ ಜಾಕ್ವೆಲ್ ಭೂಮಿ ಪೂಜೆಯಲ್ಲಿ ಶಾಸಕ ದುರ್ಯೋಧನ ಐಹೊಳೆ ಪಾಲ್ಗೊಂಡು ಚಾಲನೆ ನೀಡಲಾಯಿತು.
ಇದರ ಮುಂದಿನ ಹಂತದ ಕಾಮಗಾರಿಗಳು ಕೂಡಲೇ ಪ್ರಾರಂಭವಾಗಲಿವೆ. ಚಿಕ್ಕೋಡಿ ಸದಲಗಾ ಶಾಸಕ ಗಣೇಶ್ ಹುಕ್ಕೇರಿ ರಾಯಬಾಗ ಕಾಂಗ್ರೆಸ್ ಮುಖಂಡ ಮಹಾವೀರ ಮೋಹಿತೆ, ಕಲ್ಲೋಳ ಮುಖಂಡ ರವಿ ಮಿರ್ಜೆ, ಶಿವು ಪಾಟೀಲ, ಕರೋಶಿಯ ಮುಖಂಡ ಮಹೇಶ ಭಾತೆ, ಕಬ್ಬೂರಿನ ಮುಖಂಡ ಸುರೇಶ ಬೆಲ್ಲದ, ಕರಗಾಂವ ಮುಖಂಡ ವೃಷಭ ಪಾಟೀಲ, ಕುಂಗಟೋಳಿಯ ಸಂಜುಗೌಡ ಪಾಟೀಲ, ನಾಗರಮುನ್ನೋಳಿಯ ವಿರೂಪಾಕ್ಷ ಈಟಿ, ಸದಾಶಿವ ಘೋರೆ್ಡ, ಅಧಿಕಾರಿಗಳಾದ ಬೆಂಡೆಕಾರ, ಕಮಲಾಕರ, ಮಹಿಮಗೋಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 