ಕರಣ್ ಬೆಟಗೇರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ
Karan Betageri honored by the District Magistrate
ಕೊಪ್ಪಳ 09: ಇತ್ತಿಚೇಗೆ ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸ್ಕೂಲ್ ಗೇಮ್ ಪೆಡರೇಷನ ಆಫ್ ಇಂಡಿಯಾದಿಂದ ಆಯೋಜನೆ ಮಾಡಿದ್ದ ರಾಷ್ಟ್ರ ಮಟ್ಟದ 69ನೇ ಬಾಲಕರ ಟೇಕ್ವಾಂಡೋ ಸ್ಪರ್ಧೇಯಲ್ಲಿ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮದ ಕರಣ್ ಸುಭಾಷ ಬೆಟಗೇರಿ ಅವರು ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಬಂಗಾರದ ಪದಕವನ್ನು ಪಡೆದಿದ್ದರು.
ಈ ಇವರ ಸಾಧನೆಯನ್ನು ಗುರುತಿಸಿ ಇಂದು ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ ಅವರು ಆ ವಿದ್ಯಾರ್ಥಿಯನ್ನು ಸನ್ಮಾನಿಸಿದರು. ಈ ಸಮಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆಯ ಇಲಾಖೆಯ ಉಪನಿರ್ದೇಶಕರಾದ ಸೋಮಶೇಖರಗೌಡ,ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳಾದ ಬಸವರಾಜ,ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರ್ಪ ಅಂಡಗಿ ಚಿಲವಾಡಗಿ,ಯೋಜನಾ ಇಲಾಖೆಯ ಬಸವರಾಜ ಮಾರನಬಸರಿ,ಸುಭಾಷ ಬೆಟಗೇರಿ,ಶಿಕ್ಷಕರಾದ ಮಲ್ಲಿಕಾರ್ಜುನ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 