ಕರಾಟೆ ರಾಜ್ಯಮಟ್ಟಕ್ಕೆ ಆಯ್ಕೆ: ಶ್ವೇತಾ ನಲವಾಲ
ಲೋಕದರ್ಶನ ವರದಿ
ಶಿಗ್ಗಾವಿ06 : ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪದರ್ೆಯಲ್ಲಿ ಶಿಗ್ಗಾವಿ ತಾಲೂಕಿನ ಮತ್ತಿಗಟ್ಟಿ ಗ್ರಾಮದ ಹಾಗೂ ಮೂರಾಜರ್ಿ ದೇಸಾಯಿ ವಸತಿ ಶಾಲೆಯ 9ನೇಯ ತರಗತಿಯ ಪ್ರತಿಭಾವಂತ ವಿಧ್ಯಾಥರ್ಿನಿ ಕುಮಾರಿ ಶ್ವೇತಾ ನಲವಾಲ ಜಿಲ್ಲಾ ಮಟ್ಟದ ಸ್ಪಧರ್ೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದು.
ಶಾಲೆಗೆ ಕೀತರ್ಿ ತಂದ ವಿದ್ಯಾಥರ್ಿನಿಯನ್ನು ಧಾರವಾಡ ಜಿಲ್ಲಾಧಿಕಾರಿಗಳಾದ ಸಿ.ಬಿ.ಮುರನಾಳ, ಹಿಂದುಳಿದ ವರ್ಗಗಳ ಇಲಾಖೆಯ ಜಂಟಿ ನಿದರ್ೇಶಕ ಮುನಿರಾಜು, ಮಹಾದೇವ ಹುಲಗಜ್ಜಿ, ಪ್ರಾಂಶುಪಾಲರಾದ ಮುಧುಕರ ಭೋಸಲೇ ಹಾಗೂ ತರಬೇತುದಾರರಾದ ವಿರೇಂದ್ರ ಬಳಿಗೇರ, ಸಲೀಂ ಅಹ್ಮದ, ಅಣ್ಣಪ್ಪ ಹಾಗೂ ಶಿಗ್ಗಾವಿ ಮೂರಾಜರ್ಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 