ಕರಾಟೆ ರಾಜ್ಯಮಟ್ಟಕ್ಕೆ ಆಯ್ಕೆ: ಶ್ವೇತಾ ನಲವಾಲ
ಲೋಕದರ್ಶನ ವರದಿ
ಶಿಗ್ಗಾವಿ06 : ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪದರ್ೆಯಲ್ಲಿ ಶಿಗ್ಗಾವಿ ತಾಲೂಕಿನ ಮತ್ತಿಗಟ್ಟಿ ಗ್ರಾಮದ ಹಾಗೂ ಮೂರಾಜರ್ಿ ದೇಸಾಯಿ ವಸತಿ ಶಾಲೆಯ 9ನೇಯ ತರಗತಿಯ ಪ್ರತಿಭಾವಂತ ವಿಧ್ಯಾಥರ್ಿನಿ ಕುಮಾರಿ ಶ್ವೇತಾ ನಲವಾಲ ಜಿಲ್ಲಾ ಮಟ್ಟದ ಸ್ಪಧರ್ೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದು.
ಶಾಲೆಗೆ ಕೀತರ್ಿ ತಂದ ವಿದ್ಯಾಥರ್ಿನಿಯನ್ನು ಧಾರವಾಡ ಜಿಲ್ಲಾಧಿಕಾರಿಗಳಾದ ಸಿ.ಬಿ.ಮುರನಾಳ, ಹಿಂದುಳಿದ ವರ್ಗಗಳ ಇಲಾಖೆಯ ಜಂಟಿ ನಿದರ್ೇಶಕ ಮುನಿರಾಜು, ಮಹಾದೇವ ಹುಲಗಜ್ಜಿ, ಪ್ರಾಂಶುಪಾಲರಾದ ಮುಧುಕರ ಭೋಸಲೇ ಹಾಗೂ ತರಬೇತುದಾರರಾದ ವಿರೇಂದ್ರ ಬಳಿಗೇರ, ಸಲೀಂ ಅಹ್ಮದ, ಅಣ್ಣಪ್ಪ ಹಾಗೂ ಶಿಗ್ಗಾವಿ ಮೂರಾಜರ್ಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 