ಕರಾಟೆ ರಾಜ್ಯಮಟ್ಟಕ್ಕೆ ಆಯ್ಕೆ: ಶ್ವೇತಾ ನಲವಾಲ
ಲೋಕದರ್ಶನ ವರದಿ
ಶಿಗ್ಗಾವಿ06 : ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪದರ್ೆಯಲ್ಲಿ ಶಿಗ್ಗಾವಿ ತಾಲೂಕಿನ ಮತ್ತಿಗಟ್ಟಿ ಗ್ರಾಮದ ಹಾಗೂ ಮೂರಾಜರ್ಿ ದೇಸಾಯಿ ವಸತಿ ಶಾಲೆಯ 9ನೇಯ ತರಗತಿಯ ಪ್ರತಿಭಾವಂತ ವಿಧ್ಯಾಥರ್ಿನಿ ಕುಮಾರಿ ಶ್ವೇತಾ ನಲವಾಲ ಜಿಲ್ಲಾ ಮಟ್ಟದ ಸ್ಪಧರ್ೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದು.
ಶಾಲೆಗೆ ಕೀತರ್ಿ ತಂದ ವಿದ್ಯಾಥರ್ಿನಿಯನ್ನು ಧಾರವಾಡ ಜಿಲ್ಲಾಧಿಕಾರಿಗಳಾದ ಸಿ.ಬಿ.ಮುರನಾಳ, ಹಿಂದುಳಿದ ವರ್ಗಗಳ ಇಲಾಖೆಯ ಜಂಟಿ ನಿದರ್ೇಶಕ ಮುನಿರಾಜು, ಮಹಾದೇವ ಹುಲಗಜ್ಜಿ, ಪ್ರಾಂಶುಪಾಲರಾದ ಮುಧುಕರ ಭೋಸಲೇ ಹಾಗೂ ತರಬೇತುದಾರರಾದ ವಿರೇಂದ್ರ ಬಳಿಗೇರ, ಸಲೀಂ ಅಹ್ಮದ, ಅಣ್ಣಪ್ಪ ಹಾಗೂ ಶಿಗ್ಗಾವಿ ಮೂರಾಜರ್ಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 