ರಾಜ್ಯೋತ್ಸವದ ಮೆರವಣಿಗೆಯ ಭದ್ರತೆಗೆ ಪೋಲಿಸ್ ಆಯುಕ್ತರಿಗೆ ಕರವೇ ಮನವಿ
Karave appeals to the Police Commissioner for security during the Rajyotsava procession
ರಾಜ್ಯೋತ್ಸವದ ಮೆರವಣಿಗೆಯ ಭದ್ರತೆಗೆ ಪೋಲಿಸ್ ಆಯುಕ್ತರಿಗೆ ಕರವೇ ಮನವಿ
ಬೆಳಗಾವಿ 28: ಕರ್ನಾಟಕ ರಕ್ಷಣಾ ವೇದಿಕೆಯು ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ, ಆಚರಿಸಲು ನಿರ್ಧರಿಸಿದೆ. ರಾಜ್ಯೋತ್ಸವದ ದಿನದಂದು ಬೆಳಗಾವಿಯ ಶಿವಾಜಿ ಮಹಾರಾಜರ ಉಧ್ಯಾನವನದಲ್ಲಿ ಛತ್ರಪತಿ ಶಿವಾಜಿಮಹಾರಾಜರ ಮೂರ್ತಿಗೆ ಪುಷ್ಫಗೌರವ ಸಮರ್ಿಸಿ ಅಲ್ಲಿಂದ ಮೆರವಣಿಗೆ ಹೊರಟು, ಶನಿಮಂದಿರ, ನ್ಯುಕ್ಲಿಯಸ್ ಮಾಲ್ ಮಾರ್ಗವಾಗಿ ಚನ್ನಮ್ಮ ವೃತ್ತ ಸೇರುತ್ತದೆ. ಈ ಮೆರವಣಿಗೆ ಹೊರಡಿಸಲು ಕರ್ನಾಟಕ ರಕ್ಷಣಾ ವೇದಿಕೆ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲು ಪೊಲೀಸ್ ಆಯುಕ್ತರು ಮಹಾನಗರ ಇವರಿಗೆ ಮನವಿ ಮಾಡಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 