ರಾಜ್ಯೋತ್ಸವದ ಮೆರವಣಿಗೆಯ ಭದ್ರತೆಗೆ ಪೋಲಿಸ್ ಆಯುಕ್ತರಿಗೆ ಕರವೇ ಮನವಿ
Karave appeals to the Police Commissioner for security during the Rajyotsava procession
ರಾಜ್ಯೋತ್ಸವದ ಮೆರವಣಿಗೆಯ ಭದ್ರತೆಗೆ ಪೋಲಿಸ್ ಆಯುಕ್ತರಿಗೆ ಕರವೇ ಮನವಿ
ಬೆಳಗಾವಿ 28: ಕರ್ನಾಟಕ ರಕ್ಷಣಾ ವೇದಿಕೆಯು ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ, ಆಚರಿಸಲು ನಿರ್ಧರಿಸಿದೆ. ರಾಜ್ಯೋತ್ಸವದ ದಿನದಂದು ಬೆಳಗಾವಿಯ ಶಿವಾಜಿ ಮಹಾರಾಜರ ಉಧ್ಯಾನವನದಲ್ಲಿ ಛತ್ರಪತಿ ಶಿವಾಜಿಮಹಾರಾಜರ ಮೂರ್ತಿಗೆ ಪುಷ್ಫಗೌರವ ಸಮರ್ಿಸಿ ಅಲ್ಲಿಂದ ಮೆರವಣಿಗೆ ಹೊರಟು, ಶನಿಮಂದಿರ, ನ್ಯುಕ್ಲಿಯಸ್ ಮಾಲ್ ಮಾರ್ಗವಾಗಿ ಚನ್ನಮ್ಮ ವೃತ್ತ ಸೇರುತ್ತದೆ. ಈ ಮೆರವಣಿಗೆ ಹೊರಡಿಸಲು ಕರ್ನಾಟಕ ರಕ್ಷಣಾ ವೇದಿಕೆ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲು ಪೊಲೀಸ್ ಆಯುಕ್ತರು ಮಹಾನಗರ ಇವರಿಗೆ ಮನವಿ ಮಾಡಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 