ಕರ್ನಾಟಕ ಪ್ರೆಸ್ ಕ್ಲಬ್ ತಾಲೂಕಾ ಪದಾಧಿಕಾರಿಗಳ ಆಯ್ಕೆ
Karnataka Press Club Taluka Office Bearers Selection
ಕರ್ನಾಟಕ ಪ್ರೆಸ್ ಕ್ಲಬ್ ತಾಲೂಕಾ ಪದಾಧಿಕಾರಿಗಳ ಆಯ್ಕೆ
ಜಮಖಂಡಿ 13: ಕರ್ನಾಟಕ ಪ್ರೆಸ್ ಕ್ಲಬ್ ಸಂಘಟನೆಯ ತಾಲೂಕಾ ಪದಾಧಿಕಾರಿಗಳ ಆಯ್ಕೆ ಸಮಿತಿಯನ್ನು ಜಿಎಲ್ಬಿಸಿ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಶಶಿಕಾಂತ ತೇರದಾಳ ಅವರ ನೇತೃತ್ವದಲ್ಲಿ ರಚನೆ ಮಾಡಲಾಯಿತು. ನೂತನವಾಗಿ ಆಯ್ಕೆಗೊಂಡ ಸುರೇಶ ಭಸ್ಮೆ ಅವರನ್ನು ತಾಲೂಕಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆಂದು ಜಿಲ್ಲಾ ಉಸ್ತುವಾರಿ ಶಶಿಕಾಂತ ತೇರದಾಳ ತಿಳಿಸಿದರು. ಮುಧೋಳ ತಾಲೂಕಿನ ಕರ್ನಾಟಕ ಪ್ರೆಸ್ ಕ್ಲಬ್ ಶಾಖೆಯ ನೂತನ ಅಧ್ಯಕ್ಷ ಸುರೇಶ ಭಸ್ಮೆ, ಉಪಾಧ್ಯಕ್ಷ ಲಾಲಸಾಬ ನಧಾಪ ಮತ್ತು ಅನೀಲ ಬರಗಿ, ಪ್ರಧಾನ ಕಾರ್ಯದರ್ಶಿ ದಾದಾಪೀರ ಸುರನಾಸಿ, ಸಹ ಕಾರ್ಯದರ್ಶಿ ವಿಜಯ ಪವಾರ, ಖಜಾಂಚಿ ಉಮೇಶ ಶಿಂಧೆ, ಸಂಘಟನಾ ಕಾರ್ಯದರ್ಶಿ ಮಹೇಶ ದೇಮಶೆಟ್ಟಿ, ಸಹ ಸಂಘಟನಾ ಕಾರ್ಯದರ್ಶಿ ಮೃತುಂಜ್ಯಯ ಹಿರೇಮಠ, ಸದಸ್ಯರಾಗಿ ನಾಮದೇವ ಕೋರೆ್ಡ ಅವರನ್ನು ಮುಧೋಳ ತಾಲೂಕಾ ಪದಾಧಿಕಾರಿಗಳ ಆಯ್ಕೆ ಸಮಿತಿಯನ್ನು ಮಾಡಲಾಯಿತು ಎಂದರು. ಕರ್ನಾಟಕ ಪ್ರೆಸ್ ಕ್ಲಬ್ ರಾಜ್ಯ ಸಮಿತಿ ಹಾಗೂ ಬಾಗಲಕೋಟ ಜಿಲ್ಲೆಯಿಂದ ಮುಧೋಳದಲ್ಲಿ ನೂತನವಾಗಿ ಆಯ್ಕೆಗೊಂಡ ಸಮಿತಿಗೆ ಅಭಿನಂದನೆಗಳನ್ನು ತಿಳಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 