ಕರ್ನಾಟಕ ಪ್ರೆಸ್ ಕ್ಲಬ್ ತಾಲೂಕಾ ಪದಾಧಿಕಾರಿಗಳ ಆಯ್ಕೆ
Karnataka Press Club Taluka Office Bearers Selection
ಕರ್ನಾಟಕ ಪ್ರೆಸ್ ಕ್ಲಬ್ ತಾಲೂಕಾ ಪದಾಧಿಕಾರಿಗಳ ಆಯ್ಕೆ
ಜಮಖಂಡಿ 13: ಕರ್ನಾಟಕ ಪ್ರೆಸ್ ಕ್ಲಬ್ ಸಂಘಟನೆಯ ತಾಲೂಕಾ ಪದಾಧಿಕಾರಿಗಳ ಆಯ್ಕೆ ಸಮಿತಿಯನ್ನು ಜಿಎಲ್ಬಿಸಿ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಶಶಿಕಾಂತ ತೇರದಾಳ ಅವರ ನೇತೃತ್ವದಲ್ಲಿ ರಚನೆ ಮಾಡಲಾಯಿತು. ನೂತನವಾಗಿ ಆಯ್ಕೆಗೊಂಡ ಸುರೇಶ ಭಸ್ಮೆ ಅವರನ್ನು ತಾಲೂಕಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆಂದು ಜಿಲ್ಲಾ ಉಸ್ತುವಾರಿ ಶಶಿಕಾಂತ ತೇರದಾಳ ತಿಳಿಸಿದರು. ಮುಧೋಳ ತಾಲೂಕಿನ ಕರ್ನಾಟಕ ಪ್ರೆಸ್ ಕ್ಲಬ್ ಶಾಖೆಯ ನೂತನ ಅಧ್ಯಕ್ಷ ಸುರೇಶ ಭಸ್ಮೆ, ಉಪಾಧ್ಯಕ್ಷ ಲಾಲಸಾಬ ನಧಾಪ ಮತ್ತು ಅನೀಲ ಬರಗಿ, ಪ್ರಧಾನ ಕಾರ್ಯದರ್ಶಿ ದಾದಾಪೀರ ಸುರನಾಸಿ, ಸಹ ಕಾರ್ಯದರ್ಶಿ ವಿಜಯ ಪವಾರ, ಖಜಾಂಚಿ ಉಮೇಶ ಶಿಂಧೆ, ಸಂಘಟನಾ ಕಾರ್ಯದರ್ಶಿ ಮಹೇಶ ದೇಮಶೆಟ್ಟಿ, ಸಹ ಸಂಘಟನಾ ಕಾರ್ಯದರ್ಶಿ ಮೃತುಂಜ್ಯಯ ಹಿರೇಮಠ, ಸದಸ್ಯರಾಗಿ ನಾಮದೇವ ಕೋರೆ್ಡ ಅವರನ್ನು ಮುಧೋಳ ತಾಲೂಕಾ ಪದಾಧಿಕಾರಿಗಳ ಆಯ್ಕೆ ಸಮಿತಿಯನ್ನು ಮಾಡಲಾಯಿತು ಎಂದರು. ಕರ್ನಾಟಕ ಪ್ರೆಸ್ ಕ್ಲಬ್ ರಾಜ್ಯ ಸಮಿತಿ ಹಾಗೂ ಬಾಗಲಕೋಟ ಜಿಲ್ಲೆಯಿಂದ ಮುಧೋಳದಲ್ಲಿ ನೂತನವಾಗಿ ಆಯ್ಕೆಗೊಂಡ ಸಮಿತಿಗೆ ಅಭಿನಂದನೆಗಳನ್ನು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 