ಉಮೇಶ ಪೂಜಾರಗೆ ಕರ್ನಾಟಕ ವಿಭೂಷಣ ಪ್ರಶಸ್ತಿ
Karnataka Vibhushan Award to Umesh Pujara
ಉಮೇಶ ಪೂಜಾರಗೆ ಕರ್ನಾಟಕ ವಿಭೂಷಣ ಪ್ರಶಸ್ತಿ
ಕೊಪ್ಪಳ : ಸುರ್ವೆ ಕಲ್ಚರಲ್ ಅಕಾಡೆಮೆ (ರಿ) ವತಿಯಿಂದ ಬೆಂಗಳೂರಿನ ನಯನ ಸಭಾಂಗಣದಲ್ಲಿ ದಿನಾಂಕ 27 ರಂದು ಅಖಿಲ ಭಾರತ ಕನ್ನಡ ಕವಿಗಳ ಸಮ್ಮೇಳನ, ಕರ್ನಾಟಕ ಸಾಂಸ್ಕೃತಿಕ ಪರಂಪರೆಗೆ ಕನ್ನಡದ ಮಹಾಕಾವ್ಯಗಳ ಕೊಡುಗೆ ವಿಚಾರ ಸಂಕಿರಣ, ಅಖಿಲ ಭಾರತ ಕನ್ನಡ ಕವಿಗಳ ಕಾವ್ಯ ಪರಿಷತ್ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಂದು ಭಾರತದ ಮಾಜಿ ಪ್ರಧಾನ ಮಂತ್ರಿ ಶ್ರೀ ಮನಮೋಹನ ಸಿಂಗ್ ನಿಧನದಿಂದ ಶೋಕಾಚರಣೆ ಕಾರಣ ದಿಂದ ಕಾರ್ಯಕ್ರಮವನ್ನು ರದ್ದುಪಡಿಸಲಾಗಿತ್ತು.
ಸುರ್ವೆ ಕಲ್ಚರಲ್ ಅಕಾಡೆಮಿ ವತಿಯಿಂದ ಇಂದು ಕೊಪ್ಪಳದಲ್ಲಿ ಛಾಯಾಗ್ರಾಹಕ ಉಮೇಶ ಪೂಜಾರಗೆ ‘ಕರ್ನಾಟಕ ವಿಭೂಷಣ ಪ್ರಶಸ್ತಿ' ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷರಾದ ರಮೇಶ ಸುರ್ವೆ, ಅಖಿಲ ಭಾರತ ವಚನ ಸಾಹಿತ್ಯ ಪರಿಷತ್ನ ಜಿಲ್ಲಾಧ್ಯಕ್ಷರಾದ ಜಿ.ಎಸ್.ಗೋನಾಳ ಪತ್ರಕರ್ತರಾದ ಶಿವರಾಜ ನುಗುಡೋಣಿ, ಫಕೀರ್ಪ ಗೋಟೂರು, ಪ್ರಭು ಗಾಳಿ, ತಾಜ್ಪಾಶಾ ಮಕಾಂದರ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 