ಬನ್ನಿ ಮಹಾಂಕಾಳಿ ದೆವಸ್ಥಾನದಲ್ಲಿ ಕಾರ್ತಿಕ ಮಾಸದ ವಿಶೇಷ ಪೂಜೆ
Kartika month special pooja at Banni Mahankali temple
ಮುಂಡಗೋಡ 12: ಪಟ್ಟಣದ ಅಂಬೇಡ್ಕರ್ ಓಣಿಯಲ್ಲಿರುವ ಬನ್ನಿ ಮಹಾಂಕಾಳಿ ದೆವಸ್ಥಾನದಲ್ಲಿ ಕಾರ್ತಿಕ ಮಾಸದ ವಿಶೇಷ ಪೂಜೆ ಜರಗಿತು. ಇಲ್ಲಿಯ ಅಂಬೇಡ್ಕರ್ ಓಣಿಯಲ್ಲಿ ಇರುವ ಶ್ರೀ ಬನ್ನಿ ಮಹಾಂಕಾಳಿ ದೇವಸ್ಥಾನದಲ್ಲಿ ಮಂಗಳವಾರ ದೀಪೋತ್ಸವ ಹಾಗೂ ಮಹಾಪೂಜೆ, ಮಂಗಳಾರತಿ ಪೂಜೆ ನಡೆಯಿತು. ಹಾಗೂ ರಾತ್ರಿ ಅನ್ನ ಸಂತರೆ್ಣ ನಡೆಯಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 