ಹಾವೇರಿಯಲ್ಲಿ ಕಾರ್ತಿಕೋತ್ಸವ ಕಾರ್ಯಕ್ರಮ
ಶಿರಡಿ ಸಾಯಿಬಾಬಾ ಹಾಗೂ ನವಗ್ರಹ ದೇವಸ್ಥಾನದ ಕಾರ್ತಿಕೋತ್ಸವ
ಹಾವೇರಿಯಲ್ಲಿ ಕಾರ್ತಿಕೋತ್ಸವ ಕಾರ್ಯಕ್ರಮ
ಹಾವೇರಿ 25: ಇಲ್ಲಿನ ಹಾನಗಲ್ ರೋಡಿನ ವೈಭವಿ ಲಕ್ಷ್ಮೀಪಾರ್ಕಿನ ಹತ್ತಿರದ ಶ್ರೀಗಣೇಶ, ಅಂಬಾಭವಾನಿ, ಶಿರಡಿ ಸಾಯಿಬಾಬಾ ಹಾಗೂ ನವಗ್ರಹ ದೇವಸ್ಥಾನದ ಕಾರ್ತಿಕೋತ್ಸವ ದಿ,28 ಗುರುವಾರ ಸಾಯಂಕಾಲ 6 ಘಂಟೆಗೆ ಜರುಗಲಿದೆ. ವಿಜೃಂಭಣೆಯಿಂದ ಜರುಗುವ ಕಾರ್ತಿಕೋತ್ಸವ ಕಾರ್ಯಕ್ರಮಕ್ಕೆ ಹಾವೇರಿ ನಗರದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹಾಗೂ ಭಕ್ತರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ ಅಂಬಾಭವಾನಿ ದೇವಸ್ಥಾನ ಟ್ರಸ್ಟ(ರಿ) ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 