ನೀಲಕಂಠೇಶ್ವರ ಸ್ವಾಮಿಯ ಕಾರ್ತಿಕೋತ್ಸವ
Kartikotsava of Neelkantheshwara Swami
ನೀಲಕಂಠೇಶ್ವರ ಸ್ವಾಮಿಯ ಕಾರ್ತಿಕೋತ್ಸವ
ರಾಣೆಬೆನ್ನೂರು 16;ಇಲ್ಲಿನ ಎರೆಕುಪ್ಪಿ ರಸ್ತೆಯ, ಮಾರುತಿ ನಗರದ ಕುರುಹಿನ ಶೆಟ್ಟ ಸೇವಾ ಸಮಾಜದ ನೀಲಕಂಠೇಶ್ವರ ಸ್ವಾಮಿಯ ವಾರ್ಷಿಕ ಸಂಪ್ರದಾಯದ ಮಹಾ ಕಾರ್ತಿಕೋತ್ಸವ ಧಾರ್ಮಿಕ ಕಾರ್ಯಕ್ರಮವು ಡಿಸೆಂಬರ್ 23 ರಂದು ಸೋಮವಾರ ಸಂಜೆ ನೆರವೇರಿಸಲಾಗುವುದು ಎಂದು ಕಾಕಿ ಜನ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ್ ಕಾಕಿ ಹೇಳಿದರು.
ಅವರು ಕಾಕಿ ಭವನದಲ್ಲಿ ಕರೆಯಲಾಗಿದ್ದ, ಮಾಧ್ಯಮಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದರು. ಈ ನಿಮಿತ್ತವಾಗಿ ಶ್ರೀ ಸ್ವಾಮಿಯ ಭಜನಾ, ನಂತರ 8 ಗಂಟೆಗೆ ಕಾರ್ತಿಕ ದೀಪೋತ್ಸವ ಪ್ರಜ್ವಲನಗೊಳಿಸಲಾಗುವುದು. ಅನಂತರ ಸಾರ್ವಜನಿಕವಾಗಿ ಅನ್ನ ಸಂತರೆ್ಣ ಆಯೋಜಿಸಿರುವುದಾಗಿ ತಿಳಿಸಿದರು. ಗೋಷ್ಠಿಯಲ್ಲಿ ಹನುಮಂತಪ್ಪ ಕಾಕಿ, ಹನುಮಂತಪ್ಪ ಅಮಾಸಿ, ರೂಪಾ ಕಾಕಿ, ಮಂಜುನಾಥ ಹೊಸಪೇಟೆ, ಶಿವಾನಂದ ಸಾಲಗೇರಿ, ಕೊಟ್ರೇಶಪ್ಪ ಎಮ್ಮಿ, ನಿತ್ಯಾನಂದ ಕುಂದಾಪುರ, ಮತ್ತಿತರರು ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 