ವಿಜೃಂಬಣೆಯಿಂದ ಜರುಗಿದ ನೀಲಕಂಠೇಶ್ವರ ದೇವಸ್ಥಾನದ ಕಾರ್ತಿಕೋತ್ಸವ
Kartikotsava of Neelkantheshwara temple celebrated with exuberance
ವಿಜೃಂಬಣೆಯಿಂದ ಜರುಗಿದ ನೀಲಕಂಠೇಶ್ವರ ದೇವಸ್ಥಾನದ ಕಾರ್ತಿಕೋತ್ಸವ
ರಾಣೇಬೆನ್ನೂರು :24 ಇಲ್ಲಿಯ ಕುರುಹಿನಶೆಟ್ಟಿ ಸೇವಾ ಸಮಾಜದ ವತಿಯಿಂದ ಸೋಮವಾರ ರಾತ್ರಿ ನಗರದ ಯರೇಕುಪ್ಪಿ ರಸ್ತೆಯ ಶ್ರೀ ನೀಲಕಂಠೇಶ್ವರ ಸ್ವಾಮಿಯ ದೇವಸ್ಥಾನದ ಕಾರ್ತಿಕೋತ್ಸವ ಬಹು ವಿಜೃಂಬಣೆಯಿಂದ ಜರುಗಿತು.
ಕಾರ್ತಿಕೋತ್ಸವದ ಅಂಗವಾಗಿ ದೇವಸ್ಥಾನಕ್ಕೆ ದೀಪಾಲಂಕರ ಹಾಗೂ ತೆಂಗಿನ ಗರಿಗಳಿಂದ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆ ನೀಲಕಂಠೇಶ್ವರ ಸ್ವಾಮಿಗೆ ವಿಶೇಷ ಪೂಜಾಲಂಕಾರ, ಅಭಿಷೇಕ, ಭಜನೆ ಕಾಂುರ್ಕ್ರಮಗಳು ಜರುಗಿದವು. ಸಂಜೆ 8ಕ್ಕೆ ದೇವಸ್ಥಾನ ಸಮಿತಿ ವತಿಯಿಂದ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಕಾರ್ತೀಕೋತ್ಸಕ್ಕೆ ಚಾಲನೆ ನೀಡಲಾಯಿತು. ನಂತರ ಅನ್ನಸಂತರೆ್ಣ, ಭಜನೆ ಕಾರ್ಯಕ್ರಮ ಜರುಗಿತು.
ಕುರುಹಿನಶೆಟ್ಟಿ ಸಮಾಜದ ಅಧ್ಯಕ್ಷ ಹನುಮಂತಪ್ಪ ಅಮಾಸಿ, ಉಪಾಧ್ಯಕ್ಷ ಶಿವಾನಂದ ಸಾಲಗೇರಿ, ಕಾರ್ಯದರ್ಶಿ ಮಂಜುನಾಥ ಹೊಸಪೇಟೆ, ಖಜಾಂಚಿ ಹನುಮಂತಪ್ಪ ಕಾಕಿ, ಸಣ್ಣ ಹನುಮಂತಪ್ಪ ಕಾಕಿ, ಶ್ರೀಧರ ಅಮಾಸಿ, ವೆಂಕಟೇಶ ಸಾಲಗೇರಿ, ಭೋಜಪ್ಪ ಕನಕೇರಿ, ಶೋಭಾ ಹೊಸಪೇಟೆ, ಭೀಮಣ್ಣ ಕಾಕಿ, ನಾಗರಾಜ ಹೊಸಪೇಟೆ, ವಿರುಪಾಕ್ಷಪ್ಪ ತಿಮ್ಮಾಪುರ, ಗುಡದಯ್ಯ ಹಲಗೇರಿ, ಕುಮಾರ ಶ್ಯಾವಿ, ಸಿದ್ದಪ್ಪ ಬೂದನೂರ, ಶ್ರೀನಿವಾಸ ಕಾಕಿ, ಲಿಂಗರಾಜ ಬೂದನೂರ, ರಮೇಶ ಅಮಾಸಿ, ಪರಶುರಾಮ ಹಲಗೇರಿ, ವೆಂಕಟೇಶ ಕಾಕಿ, ಚನ್ನಪ್ಪ ಮಾಳನಾಯಕನಹಳ್ಳಿ ಸೇರಿದಂತೆ ಮತ್ತಿತರು ಇದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 