ಹಾವೇರಿ ಜಿಲ್ಲಾಮಾರ್ಷಲ ಆಟ್ಸ್ ಸಾಹಸ ಸ್ಪೋಟ್ಸ ಕ್ಲಬ್ (ರಿ) ವತಿಯಿಂದ ಕೌರವ ದಿನಪತ್ರಿಕೆಯ ವರದಿಗಾರರಾದ ಮಾಲತೇಶ ಅಂಗೂರರವರಿಗೆ ಹೊಸಮಠದಲ್ಲಿ ಸನ್ಮಾನ
Kaurava Daily Reporter Malatesh Angoor felicitated at Hosmath by Haveri District Marshal Auts Sasah
ಹಾವೇರಿ ಜಿಲ್ಲಾಮಾರ್ಷಲ ಆಟ್ಸ್ ಸಾಹಸ ಸ್ಪೋಟ್ಸ ಕ್ಲಬ್ (ರಿ) ವತಿಯಿಂದ ಕೌರವ ದಿನಪತ್ರಿಕೆಯ ವರದಿಗಾರರಾದ ಮಾಲತೇಶ ಅಂಗೂರರವರಿಗೆ ಹೊಸಮಠದಲ್ಲಿ ಸನ್ಮಾನ
ಹಾವೇರಿ 05 :ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾದ ಹಿರಿಯ ಸಾಹಿತಿಗಳು ಹಾಗೂ ಕೌರವ ದಿನಪತ್ರಿಕೆಯ ವರದಿಗಾರರಾದ ಮಾಲತೇಶ ಅಂಗೂರರವರಿಗೆ ಹಾವೇರಿ ಜಿಲ್ಲಾಮಾರ್ಷಲ ಆಟ್ಸ್ ಸಾಹಸ ಸ್ಪೋಟ್ಸ ಕ್ಲಬ್ (ರಿ) ವತಿಯಿಂದ ಶ್ರೀ ಹೊಸಮಠದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಬದಲ್ಲಿ ಶ್ರೀ ಹೊಸಮಠದ ಪರಮಪೂಜ್ಯರಾದ ಬಸವಶಾಂತಲಿಂಗ ಮಹಾಸ್ವಾಮಿಗಳು ಮತ್ತು ಕಾಂಗ್ರೇಸ ಮುಖಂಡರಾದ ಮೌಲಾಸಾಬ ಗಣಜೂರ ಹಾಗೂ ಸಮಾಜಿಕ ಹೋರಾಟಗಾರರಾದ ಶಾಹೀದ ದೇವಿಹೊಸುರ ಹಾಗೂ ಹಾವೇರಿ ಶಹರ ಕಾಂಗ್ರೇಸ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷರಾದ ನವೀದ ಅಮ್ಮಿನಭಾವಿ ಹಾಗೂ ಯುವ ಮುಖಂಡರಾದ ನಯೀಮ ಹುಲಗೂರ ಹಾಗೂ ಮಾಲತೇಶ ಆನವಟ್ಟಿ, ಶಿದ್ದರಾಜ ಜಾಬೀನ ಮತ್ತಿತರು ಉಪಸ್ಥಿತರಿದ್ದು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 