ಅಧ್ಯಕ್ಷರಾಗಿ ಕೇದಾರ್ಪ ಶಂಕ್ರ್ಪ ಬಗಾಡೆ ಆಯ್ಕೆ
Kedarpa Shankrappa Bagade was elected as the President
ಅಧ್ಯಕ್ಷರಾಗಿ ಕೇದಾರ್ಪ ಶಂಕ್ರ್ಪ ಬಗಾಡೆ ಆಯ್ಕೆ
ಶಿಗ್ಗಾವಿ 4: ಪಟ್ಟಣದ ವಿಠಲ ಹರಿ ಮಂದಿರದಲ್ಲಿ ನಾಮದೇವ ಸಿಂಪಿ ಸಮಾಜದ ನೂತನ ಕಾರ್ಯಕಾರಿಣಿ ಸಮಿತಿಯನ್ನು ಸರ್ವ ಸದಸ್ಯರ ನೇತೃತ್ವದಲ್ಲಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಸುರೇಶ ಮೂಳೆ, ಅಧ್ಯಕ್ಷರಾಗಿ ಕೇದಾರ್ಪ ಶಂಕ್ರ್ಪ ಬಗಾಡೆ, ಉಪಾಧ್ಯಕ್ಷರಾಗಿ ಕೃಷ್ಣಾ ಮೂಳೆ, ಏಕನಾಥ ಮಾಳವಾದೆ, ಕಾರ್ಯದರ್ಶಿಯಾಗಿ ಸುಧೀರ ಮಾಳವಾದೆ ಯವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.ನೂತನ ಅಧ್ಯಕ್ಷ ಕೇದಾರ್ಪ ಬಗಾಡೆ ಮಾತನಾಡಿದ ಅವರು ಸಮಾಜ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು, ಇನ್ನಷ್ಟು ಅಭಿವೃದ್ಧಿಯ ಕೆಲಸ ಕಾರ್ಯಗಳು ಸಾಗಬೇಕಾಗಿವೆ, ಈ ನಿಟ್ಟಿನಲ್ಲಿ ನಮ್ಮನ್ನು ಅವಿರೋಧವಾಗಿ ಆಯ್ಕೆ ಮಾಡಿ ಸಮಾಜದ ಏಳಿಗೆಗೆ ಇನ್ನಷ್ಟು ಕೊಡುಗೆಗಳನ್ನು ನೀಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ತಮ್ಮೆಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಕೇಶವರಾವ ಉಂಡಾಳೆ, ವಿನೋಬಾ ಮಾಳವದೆ, ಆನಂದ ಲಾಳಗೆ, ರಾಮಚಂದ್ರ್ಪ ಗಂಡೊಳಕರ, ಸಂಜೀವ ಮಾಳವದೆ, ದಾಮೋದರ ಮಾಳವದೆ, ಗೋಪಾಲ ಮಾಳವದೆ, ಪ್ರಕಾಶ ಮಿರಜಕರ, ಸುನಿಲ್ ಮಾಳವದೆ, ನಾಗರಾಜ ಗಂಜೀಗಟ್ಟಿ, ಮಂಜುನಾಥ ಗಂಜೀಗಟ್ಟಿ, ಕೃಷ್ಣ ಮಾಳವದೆ ಅಮಿತ ಗಂಜೀಗಟ್ಟಿ, ಅನುರಾಧಾ ಗಂಜೀಗಟ್ಟಿ, ರೂಪಾ ಬಗಾಡೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 