ಗೌರವಾಧ್ಯಕ್ಷರಾಗಿ ಖಡಕಬಾವಿ, ಅಧ್ಯಕ್ಷರಾಗಿ ಸಂತೋಷ ಆಯ್ಕೆ
Khadakabavi elected as honorary president, Santhosh elected as president
ಗೋಕಾಕ, 20 : ಕರ್ನಾಟಕ ರಾಜ್ಯ ಪತ್ರಕರ್ತರ ವೇದಿಕೆ ಗೋಕಾಕ ತಾಲೂಕಾ ಘಟಕದ ಗೌರವಾಧ್ಯಕ್ಷರಾಗಿ ಲಕ್ಷ್ಮಣ ಖಡಕಬಾವಿ ಹಾಗೂ ಅಧ್ಯಕ್ಷರಾಗಿ ಸಂತೋಷ ಜುಟ್ಟದವರ ಅವರನ್ನು ಆಯ್ಕೆ ಮಾಡಲಾಯಿತು. ನಗರದಲ್ಲಿ ಜರುಗಿದ ರಾಜ್ಯಾಧ್ಯಕ್ಷ ಅಶೋಕ ಭಜಂತ್ರಿ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಈ ನಿರ್ಣಯಕೈಗೊಳ್ಳಲಾಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಅಶೋಕ ಭಜಂತ್ರಿ ಅವರು ಸಂಘದ ಅಭಿವೃದ್ಧಿಗೆ ಕಾರ್ಯವನ್ನು ನಿರ್ವಹಿಸಿ ತಮಗೆ ಕೊಟ್ಟಂತಹ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ತಮ್ಮ ಸೇವೆ ಸಲ್ಲಿಸಬೇಕು. ಸಾಮಾಜಿಕವಾಗಿ ವಿವಿಧ ಕಾರ್ಯಕ್ರಮಗಳನ್ನು ಸಂಘಟನೆ ಮೂಲಕ ಹಮ್ಮಿಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾ ಅಧ್ಯಕ್ಷ ಶಶಿ ಕನ್ನಪ್ಪನವರ, ಪ್ರಧಾನ ಕಾರ್ಯದರ್ಶಿ ರಾಮು.ಬಿ.ಮರೆನ್ನವರ, ರಾಜು ನಾಯಿಕ, ಶಶಿಕಾಂತ ಕುರಬೇಟ, ಕೃಷ್ಣಾ ಕನ್ನಪ್ಪನವರ, ಚಿದಾನಂದ ಗೌಡರ, ಶಶಿಕುಮಾರ ದಂಡುಗೋಳ, ವಿವೇಕ ಹಿರೇಕೊಡಿ ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 