ಕೆಜಿಎಪ್ ಚಿತ್ರಕ್ಕೆ ಹಾಡು ಬರೆದ ಕಿನ್ನಾಳ ರಾಜ್ಗೆ ಸನ್ಮಾನ
ಲೋಕದರ್ಶನ ವರದಿ
ಕುಕನೂರು 27: ತಾಲೂಕಿನ ಗುದ್ನೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಸಾಂಸ್ಕೃತೀಕ ಕಾರ್ಯಕ್ರಮದಲ್ಲಿ ವಿಶ್ವದಾದ್ಯಂತ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನಗೊಳ್ಳುತ್ತಿರುವ ಕೆಜಿಎಪ್ ಚಿತ್ರಕ್ಕೆ ಹಾಡು ಬರೆದ ಕಿನ್ನಾಳ ರಾಜ್ ಅವರನ್ನು ಸನ್ಮಾನಿಸಲಾಯಿತು. ಕುಕನೂರಿನ ಯಮನೂರುಸ್ವಾಮೀ ಯುವಕ ಸಂಘ, ಕುಕನೂರು ಮೆಲೋಡಿಸ್ ತಂಡದಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಗೋವಿಂದ ಭಜಂತ್ರಿ, ಅಶೋಕ ಭಂಗಿ, ಪ್ರಕಾಶ ಬಂಡಿ, ಬಸಯ್ಯ ಸರಗಣಾಚಾರ್, ರಹೀಮ್ ಮಟಮಾರಿ, ಅನೀಲ್, ಮಂಜು ಮುಂಡರಗಿ, ಮಂಜು ಯಶ್, ಮಂಜುನಾಥ ಭಜಂತ್ರಿ, ಪ್ರಶಾಂತ ಕರುಗಲ್, ಕಾಳಪ್ಪ ವಡ್ಡರ್, ಸೇರಿದಂತೆ ಅನೇಕರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 