ಕೆಜಿಎಪ್ ಚಿತ್ರಕ್ಕೆ ಹಾಡು ಬರೆದ ಕಿನ್ನಾಳ ರಾಜ್ಗೆ ಸನ್ಮಾನ
ಲೋಕದರ್ಶನ ವರದಿ
ಕುಕನೂರು 27: ತಾಲೂಕಿನ ಗುದ್ನೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಸಾಂಸ್ಕೃತೀಕ ಕಾರ್ಯಕ್ರಮದಲ್ಲಿ ವಿಶ್ವದಾದ್ಯಂತ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನಗೊಳ್ಳುತ್ತಿರುವ ಕೆಜಿಎಪ್ ಚಿತ್ರಕ್ಕೆ ಹಾಡು ಬರೆದ ಕಿನ್ನಾಳ ರಾಜ್ ಅವರನ್ನು ಸನ್ಮಾನಿಸಲಾಯಿತು. ಕುಕನೂರಿನ ಯಮನೂರುಸ್ವಾಮೀ ಯುವಕ ಸಂಘ, ಕುಕನೂರು ಮೆಲೋಡಿಸ್ ತಂಡದಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಗೋವಿಂದ ಭಜಂತ್ರಿ, ಅಶೋಕ ಭಂಗಿ, ಪ್ರಕಾಶ ಬಂಡಿ, ಬಸಯ್ಯ ಸರಗಣಾಚಾರ್, ರಹೀಮ್ ಮಟಮಾರಿ, ಅನೀಲ್, ಮಂಜು ಮುಂಡರಗಿ, ಮಂಜು ಯಶ್, ಮಂಜುನಾಥ ಭಜಂತ್ರಿ, ಪ್ರಶಾಂತ ಕರುಗಲ್, ಕಾಳಪ್ಪ ವಡ್ಡರ್, ಸೇರಿದಂತೆ ಅನೇಕರು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 