ಕೆಜಿಎಪ್ ಚಿತ್ರಕ್ಕೆ ಹಾಡು ಬರೆದ ಕಿನ್ನಾಳ ರಾಜ್ಗೆ ಸನ್ಮಾನ
ಲೋಕದರ್ಶನ ವರದಿ
ಕುಕನೂರು 27: ತಾಲೂಕಿನ ಗುದ್ನೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಸಾಂಸ್ಕೃತೀಕ ಕಾರ್ಯಕ್ರಮದಲ್ಲಿ ವಿಶ್ವದಾದ್ಯಂತ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನಗೊಳ್ಳುತ್ತಿರುವ ಕೆಜಿಎಪ್ ಚಿತ್ರಕ್ಕೆ ಹಾಡು ಬರೆದ ಕಿನ್ನಾಳ ರಾಜ್ ಅವರನ್ನು ಸನ್ಮಾನಿಸಲಾಯಿತು. ಕುಕನೂರಿನ ಯಮನೂರುಸ್ವಾಮೀ ಯುವಕ ಸಂಘ, ಕುಕನೂರು ಮೆಲೋಡಿಸ್ ತಂಡದಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಗೋವಿಂದ ಭಜಂತ್ರಿ, ಅಶೋಕ ಭಂಗಿ, ಪ್ರಕಾಶ ಬಂಡಿ, ಬಸಯ್ಯ ಸರಗಣಾಚಾರ್, ರಹೀಮ್ ಮಟಮಾರಿ, ಅನೀಲ್, ಮಂಜು ಮುಂಡರಗಿ, ಮಂಜು ಯಶ್, ಮಂಜುನಾಥ ಭಜಂತ್ರಿ, ಪ್ರಶಾಂತ ಕರುಗಲ್, ಕಾಳಪ್ಪ ವಡ್ಡರ್, ಸೇರಿದಂತೆ ಅನೇಕರು ಹಾಜರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 