ಕೊಪ್ಪಳ : ಭಗವಾನ ಮಹಾವೀರ ಜಯಂತಿ: ಜಿಲ್ಲಾಡಳಿತದಿಂದ ಭಕ್ತಿ ನಮನ
ಕೊಪ್ಪಳ 19: ಭಗವಾನ ಮಹಾವೀರ ಜಯಂತಿಯ ಅಂಗವಾಗಿ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಗವಾನ ಮಹಾವೀರರವರ ಭಾವಚಿತ್ರಕ್ಕೆ ಪುಷ್ಪವನ್ನು ಅಪರ್ಿಸಿ ಭಕ್ತಿ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಲೋಕಸಭಾ ಸಾರ್ವತ್ರಿಕ ಚುನಾವಣಾ ನೀತಿ ಸಂಹಿತೆಯ ಕಾರಣದಿಂದಾಗಿ ಜಿಲ್ಲಾಡಳಿತ ವತಿಯಿಂದ ಭಗವಾನ ಮಹಾವೀರ ಅವರ ಜಯಂತಿಯನ್ನು ಬುಧವಾರದಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ, ಅಪರ ಜಿಲ್ಲಾಧಿಕಾರಿ ಬಾಲಚಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕ ಕೃಷ್ಣಮೂತರ್ಿ ದೇಸಾಯಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಗವಾನ ಮಹಾವೀರ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದು ಭಕ್ತಿ ನಮನ ಸಲ್ಲಿಸಿದರು. ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 