ಕೊಪ್ಪಳ: ಕರುನಾಡ ಪದ್ಮಶ್ರೀ ಪ್ರಶಸ್ತಿಗೆ ಪಿಡಿಓ ಜಮೀಲ್ ಅಹ್ಮದ್ ಆಯ್ಕೆ
ಲೋಕದರ್ಶನ ವರದಿ
ಕೊಪ್ಪಳ 08: ಪಕ್ಕದ ಗೋವಾ ರಾಜ್ಯದ ಬಿಚ್ಚೋಲಿಯಂ ನಗರದಲ್ಲಿ ಇದೆ ತಿಂಗಳ ಜೂನ್ 16ರ ಭಾನವಾರದಂದು ಕನರ್ಾಟಕ ಜಾಗೃತಿ ವೇತಿಕೆ ಬೆಂಗಳೂರು ಹಾಗೂ ಕರ್ಮಭೂಮಿ ಕನ್ನಡ ಸಂಘ ಬಿಚ್ಚೋಲಿ ಇವುಗಳ ಸಂಯುಕ್ತ ಅಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಸಹ ಜರುಗಲಿರುವ ಗೋವಾ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದಲ್ಲಿ ಜಿಲ್ಲೆಯ ಕನಕಗಿರಿ ತಾಲೂಕಿನ ಹಿರೇಖೇಡ ಗ್ರಾಮ ಪಂಚಾಯತಿಯ ಪಿಡಿಓ ಜಮೀಲ್ ಅಹ್ಮದ್ ಗೆ ಪ್ರತಿಷ್ಠೀತ ಕರುನಾಡ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲು ನಿರ್ಣಯಿಸಲಾಗಿದೆ, ಎಂದು ವೇದಿಕೆಯ ಅಧ್ಯಕ್ಷ ಮಹೇಶ್ ಬಾಬು ಸುವರ್ೆ ತಿಳಿಸಿದ್ದಾರೆ.
ಜೂನ್16ರಂದು ಗೋವಾ ರಾಜ್ಯದ ಬಿಚ್ಚೋಲಿಯಂ ನಗರದ ಹೀರಾಬಾಯಿ ಹಾಲ್ ನಲ್ಲಿ ಜರುಗಲಿರುವ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಸಾದಕರಿಗೆ ನೀಡುವ ಪ್ರಶಸ್ತಿ ಪ್ರಾಧನ ಸಮಾರಂಭದಲ್ಲಿ ಪಿಡಿಓ ಜಮೀಲ್ ಅಹ್ಮದ್ರವರ ಗ್ರಾಮೀಣ ಭಾಗದಲ್ಲಿನ ಉತ್ತಮ ಸೇವೆ ಹಾಗೂ ಸಾಮಾನ್ಯ ಜನರೊಂದಿಗೆ ಅವರ ಉತ್ತಮ ಕಾರ್ಯ ಹಾಗೂ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುವದು ಎಂದು ಕಾರ್ಯಕ್ರಮದ ಸಂಘಟಕರಾದ ಮಹೇಶ ಬಾಬು ಸುವರ್ೆ ಮತ್ತು ಶಿವ ಬಾಲ ಸ್ವಾಮಿರವರು ಜಂಟಿ ಪ್ರಕಟಣೆ ಮೂಲಕ ತಿಳಿಸಿ ಸಮ್ಮೇಳನದಲ್ಲಿ ಈ ಭಾಗದ ಕನ್ನಡ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡು ಸರ್ವರನ್ನು ಸ್ವಾಗತಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 