ಕೊಪ್ಪಳ : ಮೃತಪಟ್ಟ ನೌಕರ: ಈ.ಕ.ರ.ಸಾ. ಸಂಸ್ಥೆಯಿಂದ ಕುಟುಂಬಕ್ಕೆ ಚೆಕ್ ವಿತರಣೆ
ಕೊಪ್ಪಳ 16: ಈ.ಕ.ರ.ಸಾ. ಸಂಸ್ಥೆ ಕೊಪ್ಪಳ ವಿಭಾಗದ ವಿಭಾಗೀಯ ಕಾಯರ್ಾಗಾರದ ಕುಶಲಕಮರ್ಿ ನೌಕರ ಪ್ರಲ್ಹಾದರಾವ್ ದೇಸಾಯಿ (54) ಅವರು ಅನಾರೋಗ್ಯದಿಂದ ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ಈ.ಕ.ರ.ಸಾ. ಸಂಸ್ಥೆಯಿಂದ ಇತ್ತೀಚೆಗೆ ಪರಿಹಾರ ನಿಧಿ ಚೆಕ್ ಅನ್ನು ಸಂಸ್ಥೆಯ ಕಾರ್ಯಲಯದಲ್ಲಿ ವಿತರಿಸಲಾಯಿತು.
ಈ.ಕ.ರ.ಸಾ. ಸಂಸ್ಥೆ ಕೊಪ್ಪಳ ವಿಭಾಗದ ವಿಭಾಗೀಯ ಕಾಯರ್ಾಗಾರದ ಕುಶಲಕಮರ್ಿ ನೌಕರ ಪ್ರಲ್ಹಾದರಾವ್ ದೇಸಾಯಿ (54) ಅವರು ಅನಾರೋಗ್ಯದಿಂದ ಮೃತಪಟ್ಟಿದರಿಂದ ಸಂಸ್ಥೆಯ ನಿಯಮಾವಳಿ ಪ್ರಕಾರ ಮೃತರ ಅವಲಂಬಿತ ಕುಟುಂಬಕ್ಕೆ ಆಂತರಿಕ ಗುಂಪು ವಿಮಾ ಯೋಜನೆಡಿಯಲ್ಲಿ 3 ಲಕ್ಷ ರೂಪಾಯಿಗಳ ಚಕ್ನ್ನು ಸಂಸ್ಥೆಯ ವಿಭಾಗಿಯ ನಿಯಂತ್ರಣಾಧಿಕಾರಿ ಜೆ.ಮೊಹಮ್ಮದ್ ಫೈಜ್, ವಿಭಾಗೀಯ ಸಂಚಾರ ಅಧಿಕಾರಿ ದೇವಾನಂದ ಬಿರದಾರ್, ಸಹಾಯಕ ಕಾರ್ಯನಿವರ್ಾಹಕ ಅಭಿಯಂತ ವಸಂತ, ಸಹಾಯಕ ಲೆಕ್ಕಾಧಿಕಾರಿ ಜಯಶ್ರೀ ಹಾಗೂ (ಪ್ರಭಾರ) ಕಾಮರ್ಿಕ ಕಲ್ಯಾಣಾಧಿಕಾರಿ ಎಸ್ಎಸ್. ಉದಪುಡಿ ಸೇರಿದಂತೆ ಉಪಸ್ಥಿತರಿದ್ದು, ಮೃತ ನೌಕರನ ಪತ್ನಿ ಪ್ರತಿಭಾರವರಿಗೆ ಚೆಕ್ ವಿತರಿಸಲಾಯಿತು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 