ಕೊಪ್ಪಳ : ಮೃತಪಟ್ಟ ನೌಕರ: ಈ.ಕ.ರ.ಸಾ. ಸಂಸ್ಥೆಯಿಂದ ಕುಟುಂಬಕ್ಕೆ ಚೆಕ್ ವಿತರಣೆ
ಕೊಪ್ಪಳ 16: ಈ.ಕ.ರ.ಸಾ. ಸಂಸ್ಥೆ ಕೊಪ್ಪಳ ವಿಭಾಗದ ವಿಭಾಗೀಯ ಕಾಯರ್ಾಗಾರದ ಕುಶಲಕಮರ್ಿ ನೌಕರ ಪ್ರಲ್ಹಾದರಾವ್ ದೇಸಾಯಿ (54) ಅವರು ಅನಾರೋಗ್ಯದಿಂದ ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ಈ.ಕ.ರ.ಸಾ. ಸಂಸ್ಥೆಯಿಂದ ಇತ್ತೀಚೆಗೆ ಪರಿಹಾರ ನಿಧಿ ಚೆಕ್ ಅನ್ನು ಸಂಸ್ಥೆಯ ಕಾರ್ಯಲಯದಲ್ಲಿ ವಿತರಿಸಲಾಯಿತು.
ಈ.ಕ.ರ.ಸಾ. ಸಂಸ್ಥೆ ಕೊಪ್ಪಳ ವಿಭಾಗದ ವಿಭಾಗೀಯ ಕಾಯರ್ಾಗಾರದ ಕುಶಲಕಮರ್ಿ ನೌಕರ ಪ್ರಲ್ಹಾದರಾವ್ ದೇಸಾಯಿ (54) ಅವರು ಅನಾರೋಗ್ಯದಿಂದ ಮೃತಪಟ್ಟಿದರಿಂದ ಸಂಸ್ಥೆಯ ನಿಯಮಾವಳಿ ಪ್ರಕಾರ ಮೃತರ ಅವಲಂಬಿತ ಕುಟುಂಬಕ್ಕೆ ಆಂತರಿಕ ಗುಂಪು ವಿಮಾ ಯೋಜನೆಡಿಯಲ್ಲಿ 3 ಲಕ್ಷ ರೂಪಾಯಿಗಳ ಚಕ್ನ್ನು ಸಂಸ್ಥೆಯ ವಿಭಾಗಿಯ ನಿಯಂತ್ರಣಾಧಿಕಾರಿ ಜೆ.ಮೊಹಮ್ಮದ್ ಫೈಜ್, ವಿಭಾಗೀಯ ಸಂಚಾರ ಅಧಿಕಾರಿ ದೇವಾನಂದ ಬಿರದಾರ್, ಸಹಾಯಕ ಕಾರ್ಯನಿವರ್ಾಹಕ ಅಭಿಯಂತ ವಸಂತ, ಸಹಾಯಕ ಲೆಕ್ಕಾಧಿಕಾರಿ ಜಯಶ್ರೀ ಹಾಗೂ (ಪ್ರಭಾರ) ಕಾಮರ್ಿಕ ಕಲ್ಯಾಣಾಧಿಕಾರಿ ಎಸ್ಎಸ್. ಉದಪುಡಿ ಸೇರಿದಂತೆ ಉಪಸ್ಥಿತರಿದ್ದು, ಮೃತ ನೌಕರನ ಪತ್ನಿ ಪ್ರತಿಭಾರವರಿಗೆ ಚೆಕ್ ವಿತರಿಸಲಾಯಿತು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 