ಕೊಪ್ಪಳ ಲೋಕಸಭೆ ಕ್ಷೇತ್ರ: ಹಿಟ್ನಾಳ ನಾಮಪತ್ರ ಸಲ್ಲಿಕೆ
ಲೋಕದರ್ಶನ ವರದಿ
ಕೊಪ್ಪಳ 05: ಕೊಪ್ಪಳ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯಥರ್ಿ ಕೆ.ರಾಜಶೇಖರ ಹಿಟ್ನಾಳ ಅವರು ಗುರುವಾರದಂದು ನಗರದ ಜಿಲ್ಲಾಡಳಿತ ಭವನದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಪಿ.ಸುನೀಲ್ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿ ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಬಾರಿ ಜನತೆಯ ಒಲವು ಕಾಂಗ್ರೆಸ್ ಪರವಾಗಿದೆ ಎಂದರು.
ರಾಜ್ಯದ ಪಶುಸಂಗೋಪನ ಹಾಗೂ ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡರು, ಮಾಜಿ ಸಚಿವ ಬಸವರಾಜ್ ರಾಯರಡ್ಡಿ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸೇರಿದಂತೆ ಕಾಂಗ್ರೆಸ್-ಜೆಡಿಎಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 