ಕೊಪ್ಪಳದಲ್ಲಿ ಮಲ್ಟಿ ಸ್ಪೆಷಾಲಿಟಿ ಸಲೂನ್ ಉದ್ಘಾಟನೆ
ಲೋಕದರ್ಶನ ವರದಿ
ಕೊಪ್ಪಳ 18: ನಗರದ ವರ್ಣೇಕರ್ ಸಂಕಿರಣ ಕಟ್ಟಡ ಬಳಿ ಇರುವ ಸಲೀಮ ಟಾವರ್ಸ್ ದಲ್ಲಿ ಪ್ರಥಮ ಬಾರಿಗೆ ಸುಸಜ್ಜಜಿತವಾದಂತಹ ಮಲ್ಟಿ ಸ್ಪೆಷಾಲಿಟಿವುಳ್ಳ ಬ್ಲಾಸಂ ಫ್ಯಾಮಿಲಿ ಸಲೂನ ಮತ್ತು ಸ್ಪಾ ಶಾಪಿನ ಪ್ರಾರಂಭೋತ್ಸವ ದಿ. 17ರ ಮಾರ್ಚ ರವಿವಾರದಂದು ಜರುಗಿತು. ಶ್ರೀಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಉದ್ಘಾಟಿಸಿ ಆಶೀರ್ವದಿಸಿದರು.
ಮುಖ್ಯ ಅತಿಥಿಗಳಾಗಿ ನಿವೃತ್ತ ಡಿಹೆಚ್ಓ ಡಾ. ಟಿ.ಹೆಚ್. ಮುಲ್ಲಾ, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಚಂದ್ರಶೇಖರ ಬಳ್ಳಾರಿ, ಸವಿತಾ ಸ್ವ ಸಹಾಯ ಸಂಘದ ಅಧ್ಯಕ್ಷ ರವಿಕುಮಾರ ಸುಗೂರು, ಹಡಪದ ಅಪ್ಪಣ್ಣ ಸಮಾಜ ಜಿಲ್ಲಾಧ್ಯಕ್ಷ ಮಂಜುನಾಥ ಹಂದ್ರಾಳ, ವಿಜಡಂ ತರಬೇತಿ ಸಂಸ್ಥೆಯ ಅಧ್ಯಕ್ಷ ಹಾಲೇಶ ಕಂದಾರಿ ಹಾಗೂ ಬ್ಲಾಸಂ ಫ್ಯಾಮಿಲಿ ಸಲೂನಿನ ಮುಖ್ಯಸ್ಥರಾದ ತೇಜಸ ದೈತ್ಯ ಮತ್ತು ರೇಣುಕಾ ಗದ್ವಾಲ್ ಸೇರಿದಂತ ಅನೇಕರು ಭಾಗವಹಿಸಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 