ಕೊಪ್ಪಳದಲ್ಲಿ ಮಲ್ಟಿ ಸ್ಪೆಷಾಲಿಟಿ ಸಲೂನ್ ಉದ್ಘಾಟನೆ
ಲೋಕದರ್ಶನ ವರದಿ
ಕೊಪ್ಪಳ 18: ನಗರದ ವರ್ಣೇಕರ್ ಸಂಕಿರಣ ಕಟ್ಟಡ ಬಳಿ ಇರುವ ಸಲೀಮ ಟಾವರ್ಸ್ ದಲ್ಲಿ ಪ್ರಥಮ ಬಾರಿಗೆ ಸುಸಜ್ಜಜಿತವಾದಂತಹ ಮಲ್ಟಿ ಸ್ಪೆಷಾಲಿಟಿವುಳ್ಳ ಬ್ಲಾಸಂ ಫ್ಯಾಮಿಲಿ ಸಲೂನ ಮತ್ತು ಸ್ಪಾ ಶಾಪಿನ ಪ್ರಾರಂಭೋತ್ಸವ ದಿ. 17ರ ಮಾರ್ಚ ರವಿವಾರದಂದು ಜರುಗಿತು. ಶ್ರೀಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಉದ್ಘಾಟಿಸಿ ಆಶೀರ್ವದಿಸಿದರು.
ಮುಖ್ಯ ಅತಿಥಿಗಳಾಗಿ ನಿವೃತ್ತ ಡಿಹೆಚ್ಓ ಡಾ. ಟಿ.ಹೆಚ್. ಮುಲ್ಲಾ, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಚಂದ್ರಶೇಖರ ಬಳ್ಳಾರಿ, ಸವಿತಾ ಸ್ವ ಸಹಾಯ ಸಂಘದ ಅಧ್ಯಕ್ಷ ರವಿಕುಮಾರ ಸುಗೂರು, ಹಡಪದ ಅಪ್ಪಣ್ಣ ಸಮಾಜ ಜಿಲ್ಲಾಧ್ಯಕ್ಷ ಮಂಜುನಾಥ ಹಂದ್ರಾಳ, ವಿಜಡಂ ತರಬೇತಿ ಸಂಸ್ಥೆಯ ಅಧ್ಯಕ್ಷ ಹಾಲೇಶ ಕಂದಾರಿ ಹಾಗೂ ಬ್ಲಾಸಂ ಫ್ಯಾಮಿಲಿ ಸಲೂನಿನ ಮುಖ್ಯಸ್ಥರಾದ ತೇಜಸ ದೈತ್ಯ ಮತ್ತು ರೇಣುಕಾ ಗದ್ವಾಲ್ ಸೇರಿದಂತ ಅನೇಕರು ಭಾಗವಹಿಸಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 