ಲೋಕಕಲ್ಯಾಣಕ್ಕೆ ಕಡ್ಲೇವಾಡದಲ್ಲಿ ಕೋಟಿ ಜಪ ಯಜ್ಞ
Koti japa yajna in Kadlevada for welfare
ಲೋಕಕಲ್ಯಾಣಕ್ಕೆ ಕಡ್ಲೇವಾಡದಲ್ಲಿ ಕೋಟಿ ಜಪ ಯಜ್ಞ
ದೇವರಹಿಪ್ಪರಗಿ, 23; ತಾಲೂಕಿನ ಕಡ್ಲೇವಾಡ ಪಿಸಿಎಚ್ ಗ್ರಾಮದ ರಾಚೋಟೇಶ್ವರ ಮಠದ ಆವರಣದಲ್ಲಿ ವಿಜಯಪುರ ಜ್ಞಾನ ಯೋಗಾಶ್ರಮದ ಪ.ಪೂ.ಲಿಂ ಸಿದ್ದೇಶ್ವರ ಸ್ವಾಮೀಜಿ ಅವರ ಶಿಷ್ಯರಾದ ಡಾ.ಅಮೃತಾನಂದ ಶ್ರೀಗಳ ನೇತೃತ್ವದಲ್ಲಿ ಮಳೆ, ಬೆಳೆ ಸಮೃದ್ಧವಾಗಿರಲಿ, ಸರ್ವಜನರು ಸುಖವಾಗಿರಲಿ ಎನ್ನುವ ಸದುದ್ದೇಶದ ಲೋಕ ಕಲ್ಯಾಣಾರ್ಥ ಇದೇ ಫೆ.26ರ ಬುಧವಾರದಂದು ಬೆಳಿಗ್ಗೆ ಕೋಟಿಜಪ ಯಜ್ಞ ಕಾರ್ಯಕ್ರಮ ನಡೆಯಲಿದೆ ಹಾಗೂ ಗುರುವಾರ ಫೆ.27 ರಂದು ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಮಂಗಲೋತ್ಸವ ನಡೆಯಲಿದೆ ತಾಲೂಕಿನ ಹಾಗೂ ಸುತ್ತಮುತ್ತಲಿನ ಗ್ರಾಮದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಆಧ್ಯಾತ್ಮಿಕ ಪ್ರವಚನ ಪ್ರಚಾರ ಸಮಿತಿ ಅಧ್ಯಕ್ಷರಾದ ಸಾಹಿಕುಮಾರ ಬಿಸನಾಳ ಹಾಗೂ ಮುಖಂಡರಾದ ಸಾಹೇಬಗೌಡ ರೆಡ್ಡಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 